ಬ್ರೇಕಿಂಗ್ ನ್ಯೂಸ್
30-01-21 10:23 am Headline Karnataka News Network ದೇಶ - ವಿದೇಶ
ನವದೆಹಲಿ,ಜ.30 : ದೆಹಲಿಯಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ ಪ್ರಕರಣ ಸಂಬಂಧ ಇದೀಗ ಸಿಸಿಟಿವಿ ದೃಶ್ಯಾವಳಿ ದೆಹಲಿ ಪೊಲೀಸರಿಗೆ ಸಿಕ್ಕಿದೆ. ಕ್ಯಾಬ್ನಲ್ಲಿ ಇಬ್ಬರು ವ್ಯಕ್ತಿಗಳು ಕಚೇರಿ ಮುಂದೆ ಬಂದಿಳಿದು, ಸ್ಫೋಟ ನಡೆದಿರುವ ಸ್ಥಳದೆಡೆಗೆ ನಡೆದು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸ್ಫೋಟಕ್ಕೂ ಈ ವ್ಯಕ್ತಿಗಳಿಗೂ ಸಂಬಂಧವಿದೆಯಾ ಎನ್ನುವುದನ್ನು ದೆಹಲಿ ವಿಶೇಷ ಪೊಲೀಸ್ ಘಟಕ ಪತ್ತೆ ಹಚ್ಚುತ್ತಿದೆ. ಕ್ಯಾಬ್ ಚಾಲಕನನ್ನು ಸಂಪರ್ಕಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕ್ಯಾಬ್ ಚಾಲಕ ನೀಡಿದ ಮಾಹಿತಿ ಮೇರೆಗೆ ಆ ಇಬ್ಬರು ವ್ಯಕ್ತಿಗಳ ರೇಖಾಚಿತ್ರ ಬಿಡಿಸಲಾಗುತ್ತಿದೆ. ರೇಖಾಚಿತ್ರದ ಆಧಾರದ ಮೇಲೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲಿದ್ದಾರೆ.
ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಲಾಗಿದೆ ಎಂದು ವಿಧಿವಿಜ್ಞಾನ ತಂಡ ಸ್ಪಷ್ಟಪಡಿಸಿದೆ. ಅಲ್ಲದೇ ಘಟನಾ ಸ್ಥಳದಲ್ಲಿರುವ ಮರದ ಹಿಂದೆ ಒಂದು ಕ್ಯಾಮರಾ ಕೂಡ ಸಿಕ್ಕಿದೆ.
ನಿನ್ನೆ ಸಂಜೆ ದೆಹಲಿಯ ಔರಂಗಾಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ಸಂಭವಿಸಿದೆ. 4 ರಿಂದ 5 ಕಾರುಗಳಿಗೆ ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
Read: ದೆಹಲಿ ; ಇಸ್ರೇಲ್ ರಾಯಭಾರ ಕಚೇರಿ ಆವರಣದಲ್ಲಿ ಬಾಂಬ್ ಸ್ಫೋಟ !!
A low-intensity blast took place near the Israel embassy in New Delhi around 5 pm on Friday, coinciding with the anniversary of India and Israel establishing full diplomatic relations on January 29, 1992.
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm