ಬ್ರೇಕಿಂಗ್ ನ್ಯೂಸ್
30-01-21 01:00 pm Headline Karnataka News Network ದೇಶ - ವಿದೇಶ
ಶ್ರೀನಗರ, ಜ.30: ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು, ಹಿಝ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರೆನ್ನಲಾದ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಥ್ರಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಜಿಲ್ಲೆಯ ಕಾಕಾಪುರ ಪ್ರದೇಶದಲ್ಲಿ ಮತ್ತೊಂದು ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಕನಿಷ್ಠ 2-3 ಉಗ್ರರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೊದಲ ಕಾರ್ಯಾಚರಣೆಯಲ್ಲಿ ನಯೀಬಾಗ್ನ ವಾರಿಸ್ ಹಸನ್, ಮೊಂಗ್ಹಾಮಾದ ಆರಿಫ್ ಬಶೀರ್ ಮತ್ತು ಅವಂತಿಪುರದ ಅತ್ಹೀಶಮುಲ್ ಹಖ್ ಹತರಾಗಿದ್ದಾರೆ. ಮೃತ ಉಗ್ರರು ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಶಾಮೀಲಾಗಿದ್ದರು ಎನ್ನಲಾಗಿದೆ.
ಥ್ರಾಲ್ ಬಸ್ ನಿಲ್ದಾಣದ ಬಳಿ ನಡೆದ ಘಟನೆಯಲ್ಲಿ ಜನವರಿ 2ರಂದು ಬಶೀರ್, ಭದ್ರತಾ ಪಡೆ ವಾಹನಗಳ ಮೇಲೆ ಗ್ರೆನೇಡ್ ಎಸೆದಿದ್ದನೆನ್ನಲಾಗಿದೆ. ಘಟನೆಯಲ್ಲಿ ಒಬ್ಬ ಜವಾನ ಮತ್ತು ಎಂಟು ಮಂದಿ ನಾಗರಿಕರಿಗೆ ಗಾಯಗಳಾಗಿದ್ದವು. 2020ರ ಅಕ್ಟೋಬರ್ 5ರಂದು ಹಸನ್ ಇತರ ಉಗ್ರರ ಜತೆ ಸೇರಿ, ಅವಂತಿಪುರ ಪೊಲೀಸ್ ಗಸ್ತು ತಂಡದ ಮೇಲೆ ದಾಳಿ ಮಾಡಿದ್ದ ಎಂದು ಆಪಾದಿಸಲಾಗಿದೆ.
At least three terrorists were killed on Friday in a brief encounter with security forces in Mandoora area of Tral in Pulwama district of Jammu and Kashmir.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm