ಬ್ರೇಕಿಂಗ್ ನ್ಯೂಸ್
30-01-21 01:00 pm Headline Karnataka News Network ದೇಶ - ವಿದೇಶ
ಶ್ರೀನಗರ, ಜ.30: ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು, ಹಿಝ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರೆನ್ನಲಾದ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಥ್ರಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಜಿಲ್ಲೆಯ ಕಾಕಾಪುರ ಪ್ರದೇಶದಲ್ಲಿ ಮತ್ತೊಂದು ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಕನಿಷ್ಠ 2-3 ಉಗ್ರರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೊದಲ ಕಾರ್ಯಾಚರಣೆಯಲ್ಲಿ ನಯೀಬಾಗ್ನ ವಾರಿಸ್ ಹಸನ್, ಮೊಂಗ್ಹಾಮಾದ ಆರಿಫ್ ಬಶೀರ್ ಮತ್ತು ಅವಂತಿಪುರದ ಅತ್ಹೀಶಮುಲ್ ಹಖ್ ಹತರಾಗಿದ್ದಾರೆ. ಮೃತ ಉಗ್ರರು ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಶಾಮೀಲಾಗಿದ್ದರು ಎನ್ನಲಾಗಿದೆ.
ಥ್ರಾಲ್ ಬಸ್ ನಿಲ್ದಾಣದ ಬಳಿ ನಡೆದ ಘಟನೆಯಲ್ಲಿ ಜನವರಿ 2ರಂದು ಬಶೀರ್, ಭದ್ರತಾ ಪಡೆ ವಾಹನಗಳ ಮೇಲೆ ಗ್ರೆನೇಡ್ ಎಸೆದಿದ್ದನೆನ್ನಲಾಗಿದೆ. ಘಟನೆಯಲ್ಲಿ ಒಬ್ಬ ಜವಾನ ಮತ್ತು ಎಂಟು ಮಂದಿ ನಾಗರಿಕರಿಗೆ ಗಾಯಗಳಾಗಿದ್ದವು. 2020ರ ಅಕ್ಟೋಬರ್ 5ರಂದು ಹಸನ್ ಇತರ ಉಗ್ರರ ಜತೆ ಸೇರಿ, ಅವಂತಿಪುರ ಪೊಲೀಸ್ ಗಸ್ತು ತಂಡದ ಮೇಲೆ ದಾಳಿ ಮಾಡಿದ್ದ ಎಂದು ಆಪಾದಿಸಲಾಗಿದೆ.
At least three terrorists were killed on Friday in a brief encounter with security forces in Mandoora area of Tral in Pulwama district of Jammu and Kashmir.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm