ಬ್ರೇಕಿಂಗ್ ನ್ಯೂಸ್
30-01-21 01:00 pm Headline Karnataka News Network ದೇಶ - ವಿದೇಶ
ಶ್ರೀನಗರ, ಜ.30: ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು, ಹಿಝ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರೆನ್ನಲಾದ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಥ್ರಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಜಿಲ್ಲೆಯ ಕಾಕಾಪುರ ಪ್ರದೇಶದಲ್ಲಿ ಮತ್ತೊಂದು ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಕನಿಷ್ಠ 2-3 ಉಗ್ರರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೊದಲ ಕಾರ್ಯಾಚರಣೆಯಲ್ಲಿ ನಯೀಬಾಗ್ನ ವಾರಿಸ್ ಹಸನ್, ಮೊಂಗ್ಹಾಮಾದ ಆರಿಫ್ ಬಶೀರ್ ಮತ್ತು ಅವಂತಿಪುರದ ಅತ್ಹೀಶಮುಲ್ ಹಖ್ ಹತರಾಗಿದ್ದಾರೆ. ಮೃತ ಉಗ್ರರು ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಶಾಮೀಲಾಗಿದ್ದರು ಎನ್ನಲಾಗಿದೆ.
ಥ್ರಾಲ್ ಬಸ್ ನಿಲ್ದಾಣದ ಬಳಿ ನಡೆದ ಘಟನೆಯಲ್ಲಿ ಜನವರಿ 2ರಂದು ಬಶೀರ್, ಭದ್ರತಾ ಪಡೆ ವಾಹನಗಳ ಮೇಲೆ ಗ್ರೆನೇಡ್ ಎಸೆದಿದ್ದನೆನ್ನಲಾಗಿದೆ. ಘಟನೆಯಲ್ಲಿ ಒಬ್ಬ ಜವಾನ ಮತ್ತು ಎಂಟು ಮಂದಿ ನಾಗರಿಕರಿಗೆ ಗಾಯಗಳಾಗಿದ್ದವು. 2020ರ ಅಕ್ಟೋಬರ್ 5ರಂದು ಹಸನ್ ಇತರ ಉಗ್ರರ ಜತೆ ಸೇರಿ, ಅವಂತಿಪುರ ಪೊಲೀಸ್ ಗಸ್ತು ತಂಡದ ಮೇಲೆ ದಾಳಿ ಮಾಡಿದ್ದ ಎಂದು ಆಪಾದಿಸಲಾಗಿದೆ.
At least three terrorists were killed on Friday in a brief encounter with security forces in Mandoora area of Tral in Pulwama district of Jammu and Kashmir.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm