ಬ್ರೇಕಿಂಗ್ ನ್ಯೂಸ್
30-01-21 01:00 pm Headline Karnataka News Network ದೇಶ - ವಿದೇಶ
ಶ್ರೀನಗರ, ಜ.30: ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು, ಹಿಝ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರೆನ್ನಲಾದ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಥ್ರಾಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಜಿಲ್ಲೆಯ ಕಾಕಾಪುರ ಪ್ರದೇಶದಲ್ಲಿ ಮತ್ತೊಂದು ಕಾರ್ಯಾಚರಣೆ ಪ್ರಗತಿಯಲ್ಲಿದ್ದು, ಕನಿಷ್ಠ 2-3 ಉಗ್ರರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೊದಲ ಕಾರ್ಯಾಚರಣೆಯಲ್ಲಿ ನಯೀಬಾಗ್ನ ವಾರಿಸ್ ಹಸನ್, ಮೊಂಗ್ಹಾಮಾದ ಆರಿಫ್ ಬಶೀರ್ ಮತ್ತು ಅವಂತಿಪುರದ ಅತ್ಹೀಶಮುಲ್ ಹಖ್ ಹತರಾಗಿದ್ದಾರೆ. ಮೃತ ಉಗ್ರರು ಹಲವು ಭಯೋತ್ಪಾದಕ ಕೃತ್ಯಗಳಲ್ಲಿ ಶಾಮೀಲಾಗಿದ್ದರು ಎನ್ನಲಾಗಿದೆ.
ಥ್ರಾಲ್ ಬಸ್ ನಿಲ್ದಾಣದ ಬಳಿ ನಡೆದ ಘಟನೆಯಲ್ಲಿ ಜನವರಿ 2ರಂದು ಬಶೀರ್, ಭದ್ರತಾ ಪಡೆ ವಾಹನಗಳ ಮೇಲೆ ಗ್ರೆನೇಡ್ ಎಸೆದಿದ್ದನೆನ್ನಲಾಗಿದೆ. ಘಟನೆಯಲ್ಲಿ ಒಬ್ಬ ಜವಾನ ಮತ್ತು ಎಂಟು ಮಂದಿ ನಾಗರಿಕರಿಗೆ ಗಾಯಗಳಾಗಿದ್ದವು. 2020ರ ಅಕ್ಟೋಬರ್ 5ರಂದು ಹಸನ್ ಇತರ ಉಗ್ರರ ಜತೆ ಸೇರಿ, ಅವಂತಿಪುರ ಪೊಲೀಸ್ ಗಸ್ತು ತಂಡದ ಮೇಲೆ ದಾಳಿ ಮಾಡಿದ್ದ ಎಂದು ಆಪಾದಿಸಲಾಗಿದೆ.
At least three terrorists were killed on Friday in a brief encounter with security forces in Mandoora area of Tral in Pulwama district of Jammu and Kashmir.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am