ಬ್ರೇಕಿಂಗ್ ನ್ಯೂಸ್
30-01-21 01:07 pm Headline Karnataka News Network ದೇಶ - ವಿದೇಶ
ಚೆನ್ನೈ,ಜ.30: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಡಿ ಪೊಲೀಸರು ಬಂಧಿಸಲು ಬಂದ ವಿಚಾರ ತಿಳಿದ ಮಹಿಳೆ ತನಗೆ ತಾನೇ ಬೆಂಕಿ ಹಚ್ಚಿಕೊಂಡಿರುವ ಘಟನೆ ತಮಿಳು ನಗರದ ಬೆಸೆಂಟ್ ನಗರದಲ್ಲಿ ನಡೆದಿದೆ. ಮಹಿಳೆಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಿಳೆಯನ್ನು ಉಷಾ ಮತ್ತು ಆಕೆಯ ಪತಿಯನ್ನು ರತ್ನಂ ಎಂದು ಗುರುತಿಸಲಾಗಿದೆ. ಅಕ್ರಮ ಮದ್ಯ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೂ 12ಕ್ಕೂ ಅಧಿಕ ಪ್ರಕರಣಗಳು ಈಗಾಗಲೇ ದಾಖಲಾಗಿದೆ. ಹಾಗಾಗಿ ಪೊಲೀಸರ ತಂಡ ಉಷಾಳನ್ನು ಬಂಧಿಸಲು ಒಡೈಕುಪ್ಪಂಗೆ ಹೋಗಿದೆ. ಈ ವಿಚಾರ ತಿಳಿದ ಮಹಿಳೆ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ತಾನು ಧರಿಸಿದ್ದ ಉಡುಪನ್ನು ಹರಿದು ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ತಕ್ಷಣ ಆಕೆಯ ಮೇಲೆ ಗೋಣಿ ಚೀಲವನ್ನು ಹೊದಿಸಿ ನೀರು ಸುರಿದಿದ್ದಾರೆ. ಈ ಮೂಲಕ ಬೆಂಕಿ ನಂದಿಸಿದ್ದಾರೆ.
ಇದೀಗ ಆಕೆಗೆ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ದೇಹ ಶೇ.50 ರಷ್ಟು ಭಾಗ ಸುಟ್ಟು ಹೋಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೂ ಗಾಯಗೊಂಡಿದ್ದಾರೆ. ಮಹಿಳೆ ಮನೆಯಲ್ಲಿದ್ದ 37ಕ್ಕೂ ಅಧಿಕ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a woman allegedly set herself on fire when police arrived to arrest her for allegedly selling illicit liquor in Besant Nagar of Tamil Nadu’s Chennai. She is currently undergoing treatment at a government hospital.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm