ಬ್ರೇಕಿಂಗ್ ನ್ಯೂಸ್
01-02-21 10:50 am Headline Karnataka News Network ದೇಶ - ವಿದೇಶ
ಚೆನ್ನೈ, ಫೆ.1: ನಿಂತಿದ್ದ ಸರಕಾರಿ ಬಸ್ಸಿಗೆ ಓಮ್ನಿ ಕಾರು ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಈರೋಡ್ ಜಿಲ್ಲೆಯ ಕಾವೇರಿಪಟ್ಟಣಂ ಎಂಬಲ್ಲಿ ನಡೆದಿದೆ.
ಓಮ್ನಿ ಕಾರಿನಲ್ಲಿದ್ದ ಪ್ರಶಾಂತ್, ಲಿಂಗಾ, ಸುಂದರೇಶ್, ಶಿವಕುಮಾರ್ ಹಾಗೂ ಬಸ್ಸಿನ ಪ್ರಯಾಣಿಕ ದೇವರಾಜು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಗಂಭೀರ ಗಾಯಗೊಂಡಿದ್ದಾರೆ.
ಕಾವೇರಿ ಪಟ್ಟಣಂ ಬಳಿ ರಸ್ತೆಯಲ್ಲಿ ಪ್ರಯಾಣಿಕರನ್ನು ಇಳಿಸಲೆಂದು ನಿಂತಿದ್ದ ತಮಿಳುನಾಡಿನ ಸರ್ಕಾರಿ ಬಸ್ ಗೆ ಓಮ್ನಿ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 5 ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಓಮ್ನಿ ಚಾಲಕನ ಅತಿ ವೇಗದ ಧಾವಂತವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.
In a tragic accident, five persons were killed after an Omni van Collided with Bus at Erode.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm