ಬ್ರೇಕಿಂಗ್ ನ್ಯೂಸ್
01-02-21 10:50 am Headline Karnataka News Network ದೇಶ - ವಿದೇಶ
ಚೆನ್ನೈ, ಫೆ.1: ನಿಂತಿದ್ದ ಸರಕಾರಿ ಬಸ್ಸಿಗೆ ಓಮ್ನಿ ಕಾರು ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಈರೋಡ್ ಜಿಲ್ಲೆಯ ಕಾವೇರಿಪಟ್ಟಣಂ ಎಂಬಲ್ಲಿ ನಡೆದಿದೆ.
ಓಮ್ನಿ ಕಾರಿನಲ್ಲಿದ್ದ ಪ್ರಶಾಂತ್, ಲಿಂಗಾ, ಸುಂದರೇಶ್, ಶಿವಕುಮಾರ್ ಹಾಗೂ ಬಸ್ಸಿನ ಪ್ರಯಾಣಿಕ ದೇವರಾಜು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಗಂಭೀರ ಗಾಯಗೊಂಡಿದ್ದಾರೆ.
ಕಾವೇರಿ ಪಟ್ಟಣಂ ಬಳಿ ರಸ್ತೆಯಲ್ಲಿ ಪ್ರಯಾಣಿಕರನ್ನು ಇಳಿಸಲೆಂದು ನಿಂತಿದ್ದ ತಮಿಳುನಾಡಿನ ಸರ್ಕಾರಿ ಬಸ್ ಗೆ ಓಮ್ನಿ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 5 ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಓಮ್ನಿ ಚಾಲಕನ ಅತಿ ವೇಗದ ಧಾವಂತವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.
In a tragic accident, five persons were killed after an Omni van Collided with Bus at Erode.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm