ಬ್ರೇಕಿಂಗ್ ನ್ಯೂಸ್
01-02-21 01:32 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಕೇಂದ್ರ ಸರ್ಕಾರ ಇಂದು ಮಂಡಿಸುತ್ತಿರುವ ಆಯವ್ಯಯದಲ್ಲಿ ಕೃಷಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ದೇಶದ ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ₹75 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದೆ.
43.36 ಲಕ್ಷ ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಲಿದ್ದಾರೆ. ಅಲ್ಲದೆ, ಕನಿಷ್ಠ ಬೆಂಬಲ ಬೆಲೆ ನಿಲ್ಲಿಸಿಲ್ಲ, ಖರೀದಿ ಪ್ರಕ್ರಿಯೆ ಮುಂದುವರಿದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

ಪ್ರಮುಖ ಅಂಶಗಳು
ಕನಿಷ್ಠ ಬೆಂಬಲ ಬೆಲೆ ನೀತಿಯಲ್ಲಿ ಈ ಬಾರಿ ಗಮನಾರ್ಹ ಬದಲಾವಣೆಯಾಗಿದ್ದು, ಬೆಳೆ ಉತ್ಪಾದನಾ ವೆಚ್ಚದ ಶೇ.150ರಷ್ಟಕ್ಕೆ ಹೆಚ್ಚಿಸಲಾಗಿದೆ.ಕೃಷಿಗೆ 2013ರ ಸಾಲಿನ ಬಜೆಟ್ನಲ್ಲಿ ₹33,874 ಕೋಟಿ ಅನುದಾನ, 2019-20ರಲ್ಲಿ 62,802 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ಕೃಷಿಯ ಸಮಗ್ರ ಬದಲಾವಣೆಗೆ ಹೆಚ್ಚು ಒತ್ತು ಕೊಟ್ಟಿರುವ ಕೇಂದ್ರ, ಈ ಹಿಂದಿಗಿಂತಲೂ ಹೆಚ್ಚು (75,060 ಕೋಟಿ) ಅನುದಾನ ಘೋಷಿಸುವ ಮೂಲಕ ಸಂಕಷ್ಟದಲ್ಲಿದ್ದ ರೈತರ ನೆರವಿಗೆ ಮುಂದಾಗಿದೆ.2019-20ರ ಬಜೆಟ್ನಲ್ಲಿ 35.57 ಲಕ್ಷ ರೈತ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದರು. ಈ ಬಾರಿ ಫಲಾನುಭವಿಗಳ ಸಂಖ್ಯೆಯಲ್ಲೂ ಹೆಚ್ಚಾಗಿದ್ದು, 43.36 ರೈತರು ಈ ಅನುದಾನದ ಸದುಪಯೋಗಕ್ಕೆ ಒಳಗಾಗಿದ್ದಾರೆ.
ಕೃಷಿ ಸಾಲ ಗುರಿ ₹16.5 ಲಕ್ಷ ಕೋಟಿಗೆ ಹೆಚ್ಚಳ: ಸಚಿವೆ
ಕೃಷಿ ಸಾಲದ ಗುರಿಯನ್ನು ₹16.5 ಲಕ್ಷ ಕೋಟಿಗೆ ಹೆಚ್ಚಿಸಲು ಬಜೆಟ್ ಮಂಡನೆಯ ಸಂದರ್ಭದಲ್ಲಿ ಹಣಕಾಸು ಸಚಿವೆ ಸೀತಾರಾಮನ್ ಅವರು ಪ್ರಸ್ತಾಪಿಸಿದರು. ಕನಿಷ್ಠ ಬೆಂಬಲ ಬೆಲೆ ನೀತಿಯು ಎಲ್ಲಾ ಸರುಕುಗಳ ಉತ್ಪದನಾ ವೆಚ್ಚಕ್ಕಿಂತ ಕನಿಷ್ಠ ಶೇ.1.5 ಪಟ್ಟು ಬೆಲೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಲ್ಲದೆ, ಭತ್ತ ಬೆಳೆಯುವ ರೈತರಿಗೆ 2020-21ರಲ್ಲಿ ₹1.72 ಲಕ್ಷ ಕೋಟಿ ಪಾವತಿಸಲಾಗಿದೆ ಎಂದು ಈ ವೇಳೆ ಹೇಳಿದರು.
Finance Minister Nirmala Sitharaman on Monday announced the much-awaited Union Budget 2021 amid the COVID-19 pandemic and announced a slew of measure to revive the sagging economy which registered a record decline last year.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm