ಬ್ರೇಕಿಂಗ್ ನ್ಯೂಸ್
01-02-21 01:32 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಕೇಂದ್ರ ಸರ್ಕಾರ ಇಂದು ಮಂಡಿಸುತ್ತಿರುವ ಆಯವ್ಯಯದಲ್ಲಿ ಕೃಷಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ದೇಶದ ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ₹75 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದೆ.
43.36 ಲಕ್ಷ ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಲಿದ್ದಾರೆ. ಅಲ್ಲದೆ, ಕನಿಷ್ಠ ಬೆಂಬಲ ಬೆಲೆ ನಿಲ್ಲಿಸಿಲ್ಲ, ಖರೀದಿ ಪ್ರಕ್ರಿಯೆ ಮುಂದುವರಿದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

ಪ್ರಮುಖ ಅಂಶಗಳು
ಕನಿಷ್ಠ ಬೆಂಬಲ ಬೆಲೆ ನೀತಿಯಲ್ಲಿ ಈ ಬಾರಿ ಗಮನಾರ್ಹ ಬದಲಾವಣೆಯಾಗಿದ್ದು, ಬೆಳೆ ಉತ್ಪಾದನಾ ವೆಚ್ಚದ ಶೇ.150ರಷ್ಟಕ್ಕೆ ಹೆಚ್ಚಿಸಲಾಗಿದೆ.ಕೃಷಿಗೆ 2013ರ ಸಾಲಿನ ಬಜೆಟ್ನಲ್ಲಿ ₹33,874 ಕೋಟಿ ಅನುದಾನ, 2019-20ರಲ್ಲಿ 62,802 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ಕೃಷಿಯ ಸಮಗ್ರ ಬದಲಾವಣೆಗೆ ಹೆಚ್ಚು ಒತ್ತು ಕೊಟ್ಟಿರುವ ಕೇಂದ್ರ, ಈ ಹಿಂದಿಗಿಂತಲೂ ಹೆಚ್ಚು (75,060 ಕೋಟಿ) ಅನುದಾನ ಘೋಷಿಸುವ ಮೂಲಕ ಸಂಕಷ್ಟದಲ್ಲಿದ್ದ ರೈತರ ನೆರವಿಗೆ ಮುಂದಾಗಿದೆ.2019-20ರ ಬಜೆಟ್ನಲ್ಲಿ 35.57 ಲಕ್ಷ ರೈತ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದರು. ಈ ಬಾರಿ ಫಲಾನುಭವಿಗಳ ಸಂಖ್ಯೆಯಲ್ಲೂ ಹೆಚ್ಚಾಗಿದ್ದು, 43.36 ರೈತರು ಈ ಅನುದಾನದ ಸದುಪಯೋಗಕ್ಕೆ ಒಳಗಾಗಿದ್ದಾರೆ.
ಕೃಷಿ ಸಾಲ ಗುರಿ ₹16.5 ಲಕ್ಷ ಕೋಟಿಗೆ ಹೆಚ್ಚಳ: ಸಚಿವೆ
ಕೃಷಿ ಸಾಲದ ಗುರಿಯನ್ನು ₹16.5 ಲಕ್ಷ ಕೋಟಿಗೆ ಹೆಚ್ಚಿಸಲು ಬಜೆಟ್ ಮಂಡನೆಯ ಸಂದರ್ಭದಲ್ಲಿ ಹಣಕಾಸು ಸಚಿವೆ ಸೀತಾರಾಮನ್ ಅವರು ಪ್ರಸ್ತಾಪಿಸಿದರು. ಕನಿಷ್ಠ ಬೆಂಬಲ ಬೆಲೆ ನೀತಿಯು ಎಲ್ಲಾ ಸರುಕುಗಳ ಉತ್ಪದನಾ ವೆಚ್ಚಕ್ಕಿಂತ ಕನಿಷ್ಠ ಶೇ.1.5 ಪಟ್ಟು ಬೆಲೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಲ್ಲದೆ, ಭತ್ತ ಬೆಳೆಯುವ ರೈತರಿಗೆ 2020-21ರಲ್ಲಿ ₹1.72 ಲಕ್ಷ ಕೋಟಿ ಪಾವತಿಸಲಾಗಿದೆ ಎಂದು ಈ ವೇಳೆ ಹೇಳಿದರು.
Finance Minister Nirmala Sitharaman on Monday announced the much-awaited Union Budget 2021 amid the COVID-19 pandemic and announced a slew of measure to revive the sagging economy which registered a record decline last year.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm