ಬ್ರೇಕಿಂಗ್ ನ್ಯೂಸ್
01-02-21 01:32 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಕೇಂದ್ರ ಸರ್ಕಾರ ಇಂದು ಮಂಡಿಸುತ್ತಿರುವ ಆಯವ್ಯಯದಲ್ಲಿ ಕೃಷಿಗೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದು, ದೇಶದ ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ₹75 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದೆ.
43.36 ಲಕ್ಷ ಫಲಾನುಭವಿಗಳು ಇದರ ಉಪಯೋಗ ಪಡೆದುಕೊಳ್ಳಲಿದ್ದಾರೆ. ಅಲ್ಲದೆ, ಕನಿಷ್ಠ ಬೆಂಬಲ ಬೆಲೆ ನಿಲ್ಲಿಸಿಲ್ಲ, ಖರೀದಿ ಪ್ರಕ್ರಿಯೆ ಮುಂದುವರಿದಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.

ಪ್ರಮುಖ ಅಂಶಗಳು
ಕನಿಷ್ಠ ಬೆಂಬಲ ಬೆಲೆ ನೀತಿಯಲ್ಲಿ ಈ ಬಾರಿ ಗಮನಾರ್ಹ ಬದಲಾವಣೆಯಾಗಿದ್ದು, ಬೆಳೆ ಉತ್ಪಾದನಾ ವೆಚ್ಚದ ಶೇ.150ರಷ್ಟಕ್ಕೆ ಹೆಚ್ಚಿಸಲಾಗಿದೆ.ಕೃಷಿಗೆ 2013ರ ಸಾಲಿನ ಬಜೆಟ್ನಲ್ಲಿ ₹33,874 ಕೋಟಿ ಅನುದಾನ, 2019-20ರಲ್ಲಿ 62,802 ಕೋಟಿ ಅನುದಾನ ನೀಡಲಾಗಿತ್ತು. ಈ ಬಾರಿ ಕೃಷಿಯ ಸಮಗ್ರ ಬದಲಾವಣೆಗೆ ಹೆಚ್ಚು ಒತ್ತು ಕೊಟ್ಟಿರುವ ಕೇಂದ್ರ, ಈ ಹಿಂದಿಗಿಂತಲೂ ಹೆಚ್ಚು (75,060 ಕೋಟಿ) ಅನುದಾನ ಘೋಷಿಸುವ ಮೂಲಕ ಸಂಕಷ್ಟದಲ್ಲಿದ್ದ ರೈತರ ನೆರವಿಗೆ ಮುಂದಾಗಿದೆ.2019-20ರ ಬಜೆಟ್ನಲ್ಲಿ 35.57 ಲಕ್ಷ ರೈತ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದರು. ಈ ಬಾರಿ ಫಲಾನುಭವಿಗಳ ಸಂಖ್ಯೆಯಲ್ಲೂ ಹೆಚ್ಚಾಗಿದ್ದು, 43.36 ರೈತರು ಈ ಅನುದಾನದ ಸದುಪಯೋಗಕ್ಕೆ ಒಳಗಾಗಿದ್ದಾರೆ.
ಕೃಷಿ ಸಾಲ ಗುರಿ ₹16.5 ಲಕ್ಷ ಕೋಟಿಗೆ ಹೆಚ್ಚಳ: ಸಚಿವೆ
ಕೃಷಿ ಸಾಲದ ಗುರಿಯನ್ನು ₹16.5 ಲಕ್ಷ ಕೋಟಿಗೆ ಹೆಚ್ಚಿಸಲು ಬಜೆಟ್ ಮಂಡನೆಯ ಸಂದರ್ಭದಲ್ಲಿ ಹಣಕಾಸು ಸಚಿವೆ ಸೀತಾರಾಮನ್ ಅವರು ಪ್ರಸ್ತಾಪಿಸಿದರು. ಕನಿಷ್ಠ ಬೆಂಬಲ ಬೆಲೆ ನೀತಿಯು ಎಲ್ಲಾ ಸರುಕುಗಳ ಉತ್ಪದನಾ ವೆಚ್ಚಕ್ಕಿಂತ ಕನಿಷ್ಠ ಶೇ.1.5 ಪಟ್ಟು ಬೆಲೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಲ್ಲದೆ, ಭತ್ತ ಬೆಳೆಯುವ ರೈತರಿಗೆ 2020-21ರಲ್ಲಿ ₹1.72 ಲಕ್ಷ ಕೋಟಿ ಪಾವತಿಸಲಾಗಿದೆ ಎಂದು ಈ ವೇಳೆ ಹೇಳಿದರು.
Finance Minister Nirmala Sitharaman on Monday announced the much-awaited Union Budget 2021 amid the COVID-19 pandemic and announced a slew of measure to revive the sagging economy which registered a record decline last year.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm