ಬ್ರೇಕಿಂಗ್ ನ್ಯೂಸ್
01-02-21 02:10 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021 ಮಂಡನೆ ಮಾಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ಸೆಸ್ ಬಗ್ಗೆ ತಿಳಿಸಿದ್ದು, ಇಂಧನ ಮೇಲೆ ಕೂಡಾ ಈ ಸೆಸ್ ಜಾರಿಯಾಗಲಿದ್ದು, ತೈಲ ಬೆಲೆ ಫೆಬ್ರವರಿ 1ರ ಮಧ್ಯರಾತ್ರಿಯಿಂದಲೇ ಹೆಚ್ಚಳ ವಾಗಲಿದೆ.
ಬಜೆಟ್ ದಿನಕ್ಕೂ ಮುನ್ನ ಇಂಧನ ಬೆಲೆ ಸ್ಥಿರತೆ ಪಡೆದುಕೊಂಡಿತ್ತು. ಆದರೆ, ಈಗ ಸೆಸ್ ಜಾರಿಯಾದ ಬಳಿಕ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 2.5 ರು ಏರಿಕೆಯಾಗಲಿದ್ದು, ಡೀಸೆಲ್ ಬೆಲೆ 4 ರು ಪ್ರತಿ ಲೀಟರ್ ಗೆ ಹೆಚ್ಚಳವಾಗಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ 86.30 ರು ನಷ್ಟಿದೆ. ಮಂಬೈ, ಚೆನ್ನೈ ಹಾಗೂ ಕೋಲ್ಕತಾಗಳಲ್ಲಿ ಕ್ರಮವಾಗಿ 92.86 ರು, 88.82 ರು ಹಾಗೂ 87.69 ರು ನಷ್ಟಿವೆ. ಡೀಸೆಲ್ ಬೆಲೆ ದೆಹಲಿ, ಮುಂಬೈ, ಚೆನ್ನೈ ಹಾಗೂ ಕೋಲ್ಕತಾದಲ್ಲಿ ಕ್ರಮವಾಗಿ 76.48 ರು, 83.30 ರು, 81.71 ರು ಹಾಗೂ 80.08 ರು ಆಗಿದೆ.
2018ರಲ್ಲಿ ಪೆಟ್ರೋಲ್ ಬೆಲೆ ದಾಖಲೆಯ 84ರು ಮುಟ್ಟಿತ್ತು. ಇದೇ ರೀತಿ ಡೀಸೆಲ್ ಕೂಡಾ 75.45 ರು ದಾಟಿದ್ದೇ ದಾಖಲೆಯಾಗಿತ್ತು. ಇದರ ಬೆನ್ನಲ್ಲೇ ಮುಂಬೈ ಸೇರಿದಂತೆ ಕೆಲ ಮೆಟ್ರೋಗಳಲ್ಲಿ 100 ರು ಗಡಿ ದಾಟಿತ್ತು. ರಾಜಸ್ಥಾನದಲ್ಲಿ 100 ಗಡಿ ದಾಟುತ್ತಿದ್ದಂತೆ ಅಲ್ಲಿನ ಸರ್ಕಾರ ವ್ಯಾಟ್ ದರ ಇಳಿಕೆ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಜಾಗತಿಕವಾಗಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 52.14 ಯುಎಸ್ ಡಾಲರ್ ನಷ್ಟಾಗಿದೆ.
Petrol and diesel are set to get expensive as the government has proposed farm cess of Rs 2.5/litre on petrol, Rs 4 on diesel.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm