ಬ್ರೇಕಿಂಗ್ ನ್ಯೂಸ್
01-02-21 02:10 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021 ಮಂಡನೆ ಮಾಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ಸೆಸ್ ಬಗ್ಗೆ ತಿಳಿಸಿದ್ದು, ಇಂಧನ ಮೇಲೆ ಕೂಡಾ ಈ ಸೆಸ್ ಜಾರಿಯಾಗಲಿದ್ದು, ತೈಲ ಬೆಲೆ ಫೆಬ್ರವರಿ 1ರ ಮಧ್ಯರಾತ್ರಿಯಿಂದಲೇ ಹೆಚ್ಚಳ ವಾಗಲಿದೆ.
ಬಜೆಟ್ ದಿನಕ್ಕೂ ಮುನ್ನ ಇಂಧನ ಬೆಲೆ ಸ್ಥಿರತೆ ಪಡೆದುಕೊಂಡಿತ್ತು. ಆದರೆ, ಈಗ ಸೆಸ್ ಜಾರಿಯಾದ ಬಳಿಕ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 2.5 ರು ಏರಿಕೆಯಾಗಲಿದ್ದು, ಡೀಸೆಲ್ ಬೆಲೆ 4 ರು ಪ್ರತಿ ಲೀಟರ್ ಗೆ ಹೆಚ್ಚಳವಾಗಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ 86.30 ರು ನಷ್ಟಿದೆ. ಮಂಬೈ, ಚೆನ್ನೈ ಹಾಗೂ ಕೋಲ್ಕತಾಗಳಲ್ಲಿ ಕ್ರಮವಾಗಿ 92.86 ರು, 88.82 ರು ಹಾಗೂ 87.69 ರು ನಷ್ಟಿವೆ. ಡೀಸೆಲ್ ಬೆಲೆ ದೆಹಲಿ, ಮುಂಬೈ, ಚೆನ್ನೈ ಹಾಗೂ ಕೋಲ್ಕತಾದಲ್ಲಿ ಕ್ರಮವಾಗಿ 76.48 ರು, 83.30 ರು, 81.71 ರು ಹಾಗೂ 80.08 ರು ಆಗಿದೆ.
2018ರಲ್ಲಿ ಪೆಟ್ರೋಲ್ ಬೆಲೆ ದಾಖಲೆಯ 84ರು ಮುಟ್ಟಿತ್ತು. ಇದೇ ರೀತಿ ಡೀಸೆಲ್ ಕೂಡಾ 75.45 ರು ದಾಟಿದ್ದೇ ದಾಖಲೆಯಾಗಿತ್ತು. ಇದರ ಬೆನ್ನಲ್ಲೇ ಮುಂಬೈ ಸೇರಿದಂತೆ ಕೆಲ ಮೆಟ್ರೋಗಳಲ್ಲಿ 100 ರು ಗಡಿ ದಾಟಿತ್ತು. ರಾಜಸ್ಥಾನದಲ್ಲಿ 100 ಗಡಿ ದಾಟುತ್ತಿದ್ದಂತೆ ಅಲ್ಲಿನ ಸರ್ಕಾರ ವ್ಯಾಟ್ ದರ ಇಳಿಕೆ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಜಾಗತಿಕವಾಗಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 52.14 ಯುಎಸ್ ಡಾಲರ್ ನಷ್ಟಾಗಿದೆ.
Petrol and diesel are set to get expensive as the government has proposed farm cess of Rs 2.5/litre on petrol, Rs 4 on diesel.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm