ಬ್ರೇಕಿಂಗ್ ನ್ಯೂಸ್
01-02-21 02:10 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021 ಮಂಡನೆ ಮಾಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ಸೆಸ್ ಬಗ್ಗೆ ತಿಳಿಸಿದ್ದು, ಇಂಧನ ಮೇಲೆ ಕೂಡಾ ಈ ಸೆಸ್ ಜಾರಿಯಾಗಲಿದ್ದು, ತೈಲ ಬೆಲೆ ಫೆಬ್ರವರಿ 1ರ ಮಧ್ಯರಾತ್ರಿಯಿಂದಲೇ ಹೆಚ್ಚಳ ವಾಗಲಿದೆ.
ಬಜೆಟ್ ದಿನಕ್ಕೂ ಮುನ್ನ ಇಂಧನ ಬೆಲೆ ಸ್ಥಿರತೆ ಪಡೆದುಕೊಂಡಿತ್ತು. ಆದರೆ, ಈಗ ಸೆಸ್ ಜಾರಿಯಾದ ಬಳಿಕ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 2.5 ರು ಏರಿಕೆಯಾಗಲಿದ್ದು, ಡೀಸೆಲ್ ಬೆಲೆ 4 ರು ಪ್ರತಿ ಲೀಟರ್ ಗೆ ಹೆಚ್ಚಳವಾಗಲಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ 86.30 ರು ನಷ್ಟಿದೆ. ಮಂಬೈ, ಚೆನ್ನೈ ಹಾಗೂ ಕೋಲ್ಕತಾಗಳಲ್ಲಿ ಕ್ರಮವಾಗಿ 92.86 ರು, 88.82 ರು ಹಾಗೂ 87.69 ರು ನಷ್ಟಿವೆ. ಡೀಸೆಲ್ ಬೆಲೆ ದೆಹಲಿ, ಮುಂಬೈ, ಚೆನ್ನೈ ಹಾಗೂ ಕೋಲ್ಕತಾದಲ್ಲಿ ಕ್ರಮವಾಗಿ 76.48 ರು, 83.30 ರು, 81.71 ರು ಹಾಗೂ 80.08 ರು ಆಗಿದೆ.
2018ರಲ್ಲಿ ಪೆಟ್ರೋಲ್ ಬೆಲೆ ದಾಖಲೆಯ 84ರು ಮುಟ್ಟಿತ್ತು. ಇದೇ ರೀತಿ ಡೀಸೆಲ್ ಕೂಡಾ 75.45 ರು ದಾಟಿದ್ದೇ ದಾಖಲೆಯಾಗಿತ್ತು. ಇದರ ಬೆನ್ನಲ್ಲೇ ಮುಂಬೈ ಸೇರಿದಂತೆ ಕೆಲ ಮೆಟ್ರೋಗಳಲ್ಲಿ 100 ರು ಗಡಿ ದಾಟಿತ್ತು. ರಾಜಸ್ಥಾನದಲ್ಲಿ 100 ಗಡಿ ದಾಟುತ್ತಿದ್ದಂತೆ ಅಲ್ಲಿನ ಸರ್ಕಾರ ವ್ಯಾಟ್ ದರ ಇಳಿಕೆ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಜಾಗತಿಕವಾಗಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 52.14 ಯುಎಸ್ ಡಾಲರ್ ನಷ್ಟಾಗಿದೆ.
Petrol and diesel are set to get expensive as the government has proposed farm cess of Rs 2.5/litre on petrol, Rs 4 on diesel.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm