ಬ್ರೇಕಿಂಗ್ ನ್ಯೂಸ್
01-02-21 02:10 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021 ಮಂಡನೆ ಮಾಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ಸೆಸ್ ಬಗ್ಗೆ ತಿಳಿಸಿದ್ದು, ಇಂಧನ ಮೇಲೆ ಕೂಡಾ ಈ ಸೆಸ್ ಜಾರಿಯಾಗಲಿದ್ದು, ತೈಲ ಬೆಲೆ ಫೆಬ್ರವರಿ 1ರ ಮಧ್ಯರಾತ್ರಿಯಿಂದಲೇ ಹೆಚ್ಚಳ ವಾಗಲಿದೆ.
ಬಜೆಟ್ ದಿನಕ್ಕೂ ಮುನ್ನ ಇಂಧನ ಬೆಲೆ ಸ್ಥಿರತೆ ಪಡೆದುಕೊಂಡಿತ್ತು. ಆದರೆ, ಈಗ ಸೆಸ್ ಜಾರಿಯಾದ ಬಳಿಕ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 2.5 ರು ಏರಿಕೆಯಾಗಲಿದ್ದು, ಡೀಸೆಲ್ ಬೆಲೆ 4 ರು ಪ್ರತಿ ಲೀಟರ್ ಗೆ ಹೆಚ್ಚಳವಾಗಲಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ 86.30 ರು ನಷ್ಟಿದೆ. ಮಂಬೈ, ಚೆನ್ನೈ ಹಾಗೂ ಕೋಲ್ಕತಾಗಳಲ್ಲಿ ಕ್ರಮವಾಗಿ 92.86 ರು, 88.82 ರು ಹಾಗೂ 87.69 ರು ನಷ್ಟಿವೆ. ಡೀಸೆಲ್ ಬೆಲೆ ದೆಹಲಿ, ಮುಂಬೈ, ಚೆನ್ನೈ ಹಾಗೂ ಕೋಲ್ಕತಾದಲ್ಲಿ ಕ್ರಮವಾಗಿ 76.48 ರು, 83.30 ರು, 81.71 ರು ಹಾಗೂ 80.08 ರು ಆಗಿದೆ.
2018ರಲ್ಲಿ ಪೆಟ್ರೋಲ್ ಬೆಲೆ ದಾಖಲೆಯ 84ರು ಮುಟ್ಟಿತ್ತು. ಇದೇ ರೀತಿ ಡೀಸೆಲ್ ಕೂಡಾ 75.45 ರು ದಾಟಿದ್ದೇ ದಾಖಲೆಯಾಗಿತ್ತು. ಇದರ ಬೆನ್ನಲ್ಲೇ ಮುಂಬೈ ಸೇರಿದಂತೆ ಕೆಲ ಮೆಟ್ರೋಗಳಲ್ಲಿ 100 ರು ಗಡಿ ದಾಟಿತ್ತು. ರಾಜಸ್ಥಾನದಲ್ಲಿ 100 ಗಡಿ ದಾಟುತ್ತಿದ್ದಂತೆ ಅಲ್ಲಿನ ಸರ್ಕಾರ ವ್ಯಾಟ್ ದರ ಇಳಿಕೆ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಜಾಗತಿಕವಾಗಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 52.14 ಯುಎಸ್ ಡಾಲರ್ ನಷ್ಟಾಗಿದೆ.
Petrol and diesel are set to get expensive as the government has proposed farm cess of Rs 2.5/litre on petrol, Rs 4 on diesel.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm