ಬ್ರೇಕಿಂಗ್ ನ್ಯೂಸ್
01-02-21 02:10 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021 ಮಂಡನೆ ಮಾಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ಸೆಸ್ ಬಗ್ಗೆ ತಿಳಿಸಿದ್ದು, ಇಂಧನ ಮೇಲೆ ಕೂಡಾ ಈ ಸೆಸ್ ಜಾರಿಯಾಗಲಿದ್ದು, ತೈಲ ಬೆಲೆ ಫೆಬ್ರವರಿ 1ರ ಮಧ್ಯರಾತ್ರಿಯಿಂದಲೇ ಹೆಚ್ಚಳ ವಾಗಲಿದೆ.
ಬಜೆಟ್ ದಿನಕ್ಕೂ ಮುನ್ನ ಇಂಧನ ಬೆಲೆ ಸ್ಥಿರತೆ ಪಡೆದುಕೊಂಡಿತ್ತು. ಆದರೆ, ಈಗ ಸೆಸ್ ಜಾರಿಯಾದ ಬಳಿಕ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 2.5 ರು ಏರಿಕೆಯಾಗಲಿದ್ದು, ಡೀಸೆಲ್ ಬೆಲೆ 4 ರು ಪ್ರತಿ ಲೀಟರ್ ಗೆ ಹೆಚ್ಚಳವಾಗಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ 86.30 ರು ನಷ್ಟಿದೆ. ಮಂಬೈ, ಚೆನ್ನೈ ಹಾಗೂ ಕೋಲ್ಕತಾಗಳಲ್ಲಿ ಕ್ರಮವಾಗಿ 92.86 ರು, 88.82 ರು ಹಾಗೂ 87.69 ರು ನಷ್ಟಿವೆ. ಡೀಸೆಲ್ ಬೆಲೆ ದೆಹಲಿ, ಮುಂಬೈ, ಚೆನ್ನೈ ಹಾಗೂ ಕೋಲ್ಕತಾದಲ್ಲಿ ಕ್ರಮವಾಗಿ 76.48 ರು, 83.30 ರು, 81.71 ರು ಹಾಗೂ 80.08 ರು ಆಗಿದೆ.
2018ರಲ್ಲಿ ಪೆಟ್ರೋಲ್ ಬೆಲೆ ದಾಖಲೆಯ 84ರು ಮುಟ್ಟಿತ್ತು. ಇದೇ ರೀತಿ ಡೀಸೆಲ್ ಕೂಡಾ 75.45 ರು ದಾಟಿದ್ದೇ ದಾಖಲೆಯಾಗಿತ್ತು. ಇದರ ಬೆನ್ನಲ್ಲೇ ಮುಂಬೈ ಸೇರಿದಂತೆ ಕೆಲ ಮೆಟ್ರೋಗಳಲ್ಲಿ 100 ರು ಗಡಿ ದಾಟಿತ್ತು. ರಾಜಸ್ಥಾನದಲ್ಲಿ 100 ಗಡಿ ದಾಟುತ್ತಿದ್ದಂತೆ ಅಲ್ಲಿನ ಸರ್ಕಾರ ವ್ಯಾಟ್ ದರ ಇಳಿಕೆ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಜಾಗತಿಕವಾಗಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 52.14 ಯುಎಸ್ ಡಾಲರ್ ನಷ್ಟಾಗಿದೆ.
Petrol and diesel are set to get expensive as the government has proposed farm cess of Rs 2.5/litre on petrol, Rs 4 on diesel.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm