ಬ್ರೇಕಿಂಗ್ ನ್ಯೂಸ್
01-02-21 06:09 pm Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ 1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021-22 ರ ಸಾಲಿನ ಕೇಂದ್ರ ಆಯವ್ಯಯ ಪತ್ರವನ್ನು ಮಂಡಿಸಿದ್ದಾರೆ. ಈ ವರ್ಷ ಚುನಾವಣೆ ನಡೆಯುತ್ತಿರುವ ರಾಜ್ಯಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿದೆ.
ನಿರೀಕ್ಷೆಯಂತೆ, ಪ್ರತೀ ವರ್ಷದಂತೆ ಆಲ್ಕೋಹಾಲ್ ಮೇಲೆ ಟ್ಯಾಕ್ಸ್ ಅನ್ನು ಕೇಂದ್ರ ಸರಕಾರ ಹೆಚ್ಚಿಸಿದೆ. ಇದರ ಜೊತೆಗೆ, ತಂಬಾಕು ಉತ್ಪನ್ನಗಳ ಮೇಲಿನ ಶುಂಕವೂ ಹೆಚ್ಚಾಗಿದೆ. ಇನ್ನು, ಮುಂದಿನ ತಿಂಗಳು ರಾಜ್ಯ ಸರಕಾರದ ಬಜೆಟ್ ಅನ್ನು ಮುಖ್ಯಮಂತ್ರಿಗಳು ಮಂಡಿಸಲಿದ್ದಾರೆ.
ರಾಜ್ಯ ಬಜೆಟ್ ನಲ್ಲಾದರೂ ಮದ್ಯ ಮತ್ತು ತಂಬಾಕು ಉತ್ಪನ್ನಗಳ ಮೇಲಿನ ಟ್ಯಾಕ್ಸ್ ಕಮ್ಮಿಯಾಗಬಹುದೇ ಎಂದು ಊಹಿಸುವುದೂ ತಪ್ಪಾಗುತ್ತದೆ. ಹಾಗಾಗಿ, ಕೇಂದ್ರ ಮತ್ತು ರಾಜ್ಯ ಬಜೆಟ್ ನಂತರ ಪ್ರತೀವರ್ಷ ಮದ್ಯ, ತಂಬಾಕು ಪ್ರಿಯರ ಜೇಬಿಗೆ ಕತ್ತರಿ ಬೀಳುತ್ತಲೇ ಇದೆ.
ಕರ್ನಾಟಕದಲ್ಲಿ ಬರೀ ಬಜೆಟ್ ನಲ್ಲಿ ಮಾತ್ರ ಮದ್ಯ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಪರಿಪಾಠವೇನೂ ಇಲ್ಲ. ಲಾಕ್ ಡೌನ್ ವೇಳೆ ಬಂದ್ ಆಗಿದ್ದ ಮದ್ಯದಂಗಡಿಯನ್ನು ರಾಜ್ಯ ಸರಕಾರ ತೆರೆಯಲು ಅನುಮತಿ ಕೊಟ್ಟಾಗ ಸರಿಯಾದ ಟ್ಯಾಕ್ಸ್ ಜಡಾಯಿಸಿತ್ತು. ಈ ಬಾರಿಯ ಕೇಂದ್ರದ ಬಜೆಟ್ ನಲ್ಲೂ ಅದೇ ಆಗಿದೆ.
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಭಾರೀ ಎನ್ನಬಹುದಾದ ಮದ್ಯ ಉತ್ಪನ್ನಗಳ ಮೇಲೆ ಶೇ.100 ಸೆಸ್ ವಿಧಿಸಲಾಗಿದೆ. ಚಿನ್ನ, ಬೆಳ್ಳಿ, ಸೇಬು ಸೇರಿದಂತೆ ಹಲವು ವಸ್ತುಗಳ ಮೇಲೆ ಸೆಸ್ ಹೇರಲಾಗಿದ್ದು, ಇದರಲ್ಲಿ ಗರಿಷ್ಠ ಸೆಸ್ ಮದ್ಯ ಉತ್ಪನ್ನಗಳ ಮೇಲೆ ಬಿದ್ದಿದೆ. ಇನ್ನು ಬಟಾಣಿಯ ಮೇಲೂ ಶೇ. 40 ಸೆಸ್ ವಿಧಿಸಲಾಗಿದೆ.
Finance Minister Nirmala Sitharaman, in her Budget 2021-2022 speech, said the government will impose an Agriculture Infrastructure and Development Cess (AIDC) on specified goods -- including alcoholic beverages, gold, silver, cotton, peas, apple, petrol, and diesel.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm