ಬ್ರೇಕಿಂಗ್ ನ್ಯೂಸ್
01-02-21 06:09 pm Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ 1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021-22 ರ ಸಾಲಿನ ಕೇಂದ್ರ ಆಯವ್ಯಯ ಪತ್ರವನ್ನು ಮಂಡಿಸಿದ್ದಾರೆ. ಈ ವರ್ಷ ಚುನಾವಣೆ ನಡೆಯುತ್ತಿರುವ ರಾಜ್ಯಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿದೆ.
ನಿರೀಕ್ಷೆಯಂತೆ, ಪ್ರತೀ ವರ್ಷದಂತೆ ಆಲ್ಕೋಹಾಲ್ ಮೇಲೆ ಟ್ಯಾಕ್ಸ್ ಅನ್ನು ಕೇಂದ್ರ ಸರಕಾರ ಹೆಚ್ಚಿಸಿದೆ. ಇದರ ಜೊತೆಗೆ, ತಂಬಾಕು ಉತ್ಪನ್ನಗಳ ಮೇಲಿನ ಶುಂಕವೂ ಹೆಚ್ಚಾಗಿದೆ. ಇನ್ನು, ಮುಂದಿನ ತಿಂಗಳು ರಾಜ್ಯ ಸರಕಾರದ ಬಜೆಟ್ ಅನ್ನು ಮುಖ್ಯಮಂತ್ರಿಗಳು ಮಂಡಿಸಲಿದ್ದಾರೆ.

ರಾಜ್ಯ ಬಜೆಟ್ ನಲ್ಲಾದರೂ ಮದ್ಯ ಮತ್ತು ತಂಬಾಕು ಉತ್ಪನ್ನಗಳ ಮೇಲಿನ ಟ್ಯಾಕ್ಸ್ ಕಮ್ಮಿಯಾಗಬಹುದೇ ಎಂದು ಊಹಿಸುವುದೂ ತಪ್ಪಾಗುತ್ತದೆ. ಹಾಗಾಗಿ, ಕೇಂದ್ರ ಮತ್ತು ರಾಜ್ಯ ಬಜೆಟ್ ನಂತರ ಪ್ರತೀವರ್ಷ ಮದ್ಯ, ತಂಬಾಕು ಪ್ರಿಯರ ಜೇಬಿಗೆ ಕತ್ತರಿ ಬೀಳುತ್ತಲೇ ಇದೆ.
ಕರ್ನಾಟಕದಲ್ಲಿ ಬರೀ ಬಜೆಟ್ ನಲ್ಲಿ ಮಾತ್ರ ಮದ್ಯ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಪರಿಪಾಠವೇನೂ ಇಲ್ಲ. ಲಾಕ್ ಡೌನ್ ವೇಳೆ ಬಂದ್ ಆಗಿದ್ದ ಮದ್ಯದಂಗಡಿಯನ್ನು ರಾಜ್ಯ ಸರಕಾರ ತೆರೆಯಲು ಅನುಮತಿ ಕೊಟ್ಟಾಗ ಸರಿಯಾದ ಟ್ಯಾಕ್ಸ್ ಜಡಾಯಿಸಿತ್ತು. ಈ ಬಾರಿಯ ಕೇಂದ್ರದ ಬಜೆಟ್ ನಲ್ಲೂ ಅದೇ ಆಗಿದೆ.

ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಭಾರೀ ಎನ್ನಬಹುದಾದ ಮದ್ಯ ಉತ್ಪನ್ನಗಳ ಮೇಲೆ ಶೇ.100 ಸೆಸ್ ವಿಧಿಸಲಾಗಿದೆ. ಚಿನ್ನ, ಬೆಳ್ಳಿ, ಸೇಬು ಸೇರಿದಂತೆ ಹಲವು ವಸ್ತುಗಳ ಮೇಲೆ ಸೆಸ್ ಹೇರಲಾಗಿದ್ದು, ಇದರಲ್ಲಿ ಗರಿಷ್ಠ ಸೆಸ್ ಮದ್ಯ ಉತ್ಪನ್ನಗಳ ಮೇಲೆ ಬಿದ್ದಿದೆ. ಇನ್ನು ಬಟಾಣಿಯ ಮೇಲೂ ಶೇ. 40 ಸೆಸ್ ವಿಧಿಸಲಾಗಿದೆ.
Finance Minister Nirmala Sitharaman, in her Budget 2021-2022 speech, said the government will impose an Agriculture Infrastructure and Development Cess (AIDC) on specified goods -- including alcoholic beverages, gold, silver, cotton, peas, apple, petrol, and diesel.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm