ಬ್ರೇಕಿಂಗ್ ನ್ಯೂಸ್
01-02-21 06:19 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಚಿವರು ಮಾಲಿನ್ಯ ನಿಯಂತ್ರಣ ವಿಚಾರದಲ್ಲಿ ಮಾತನಾಡುತ್ತಾ 15 ವರ್ಷದ ಹಳೆಯ ವಾಹನಗಳನ್ನು ದೇಶದ ಜನತೆ ಸ್ವಯಂಪ್ರೇರಿತವಾಗಿ ತ್ಯಜಿಸುವಂತೆ ಕರೆ ನೀಡಿದ್ದಾರೆ.
ಈಗಾಗಲೇ ಹಳೆಯ ವಾಹನಗಳಿಗೆ ಗ್ರೀನ್ ಟ್ಯಾಕ್ಸ್ ಹೆಸರಲ್ಲಿ ಬರೆ ಹಾಕಿರುವ ಸರ್ಕಾರ, ಹಳೆ ವಾಹನಗಳನ್ನು ನೇರವಾಗಿ ಗುಜರಿಗೆ ಹಾಕುವಂತೆ ಹೇಳಿ ಶಾಕ್ ನೀಡಿದೆ. ಆಮೂಲಕ ಮುಂದಿನ ದಿನಗಳಲ್ಲಿ ಹಳೆಯ ವಾಹನಗಳ ಪರವಾನಗಿ ನವೀಕರಣ ಮಾಡದಿರುವ ಸುಳಿವನ್ನು ನೀಡಿದ್ದಾರೆ.

ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಯೋಜನೆಯನ್ನು ಪರಿಚಯಿಸಲಾಗುವುದು. ಅಲ್ಲದೇ ಪರಿಸರ ಸ್ನೇಹಿ ವಾಹನಗಳಿಗೆ ಉತ್ತೇಜನ ನೀಡುತ್ತೇವೆ. ವೈಯಕ್ತಿಕ ವಾಹನಗಳಿಗೆ 20 ವರ್ಷ ಮತ್ತು ವಾಣಿಜ್ಯ ವಾಹನಗಳಿಗೆ 15 ವರ್ಷದ ಬಳಕೆ ಮಿತಿ ವಿಧಿಸಲಾಗುವುದು. ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ಈ ಮೂಲಕ ಹಳೆ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಳೆಯ ವಾಹನಗಳನ್ನು ತ್ಯಜಿಸುವುದರಿಂದ ಇಂಧನ ಕ್ಷಮತೆ, ವಾಯುಮಾಲಿನ್ಯ ನಿಯಂತ್ರಣ ಸೇರಿದಂತೆ ಹಲವಾರು ಲಾಭಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೇಡಿಕೆ ಕಡಿಮೆ ಮಾಡಬಹುದು. ಜತೆಗೆ ವಾಹನಗಳ ಸಾಮರ್ಥ್ಯ ದೃಢೀಕರಣಕ್ಕೆ ನೂತನ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.
The government on Friday proposed amendments to Motor vehicle norms to allow scrapping of vehicles older than 15 years in a bid to spur adoption of electrical vehicles.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm