ಬ್ರೇಕಿಂಗ್ ನ್ಯೂಸ್
01-02-21 06:19 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಚಿವರು ಮಾಲಿನ್ಯ ನಿಯಂತ್ರಣ ವಿಚಾರದಲ್ಲಿ ಮಾತನಾಡುತ್ತಾ 15 ವರ್ಷದ ಹಳೆಯ ವಾಹನಗಳನ್ನು ದೇಶದ ಜನತೆ ಸ್ವಯಂಪ್ರೇರಿತವಾಗಿ ತ್ಯಜಿಸುವಂತೆ ಕರೆ ನೀಡಿದ್ದಾರೆ.
ಈಗಾಗಲೇ ಹಳೆಯ ವಾಹನಗಳಿಗೆ ಗ್ರೀನ್ ಟ್ಯಾಕ್ಸ್ ಹೆಸರಲ್ಲಿ ಬರೆ ಹಾಕಿರುವ ಸರ್ಕಾರ, ಹಳೆ ವಾಹನಗಳನ್ನು ನೇರವಾಗಿ ಗುಜರಿಗೆ ಹಾಕುವಂತೆ ಹೇಳಿ ಶಾಕ್ ನೀಡಿದೆ. ಆಮೂಲಕ ಮುಂದಿನ ದಿನಗಳಲ್ಲಿ ಹಳೆಯ ವಾಹನಗಳ ಪರವಾನಗಿ ನವೀಕರಣ ಮಾಡದಿರುವ ಸುಳಿವನ್ನು ನೀಡಿದ್ದಾರೆ.

ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಯೋಜನೆಯನ್ನು ಪರಿಚಯಿಸಲಾಗುವುದು. ಅಲ್ಲದೇ ಪರಿಸರ ಸ್ನೇಹಿ ವಾಹನಗಳಿಗೆ ಉತ್ತೇಜನ ನೀಡುತ್ತೇವೆ. ವೈಯಕ್ತಿಕ ವಾಹನಗಳಿಗೆ 20 ವರ್ಷ ಮತ್ತು ವಾಣಿಜ್ಯ ವಾಹನಗಳಿಗೆ 15 ವರ್ಷದ ಬಳಕೆ ಮಿತಿ ವಿಧಿಸಲಾಗುವುದು. ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ಈ ಮೂಲಕ ಹಳೆ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಳೆಯ ವಾಹನಗಳನ್ನು ತ್ಯಜಿಸುವುದರಿಂದ ಇಂಧನ ಕ್ಷಮತೆ, ವಾಯುಮಾಲಿನ್ಯ ನಿಯಂತ್ರಣ ಸೇರಿದಂತೆ ಹಲವಾರು ಲಾಭಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೇಡಿಕೆ ಕಡಿಮೆ ಮಾಡಬಹುದು. ಜತೆಗೆ ವಾಹನಗಳ ಸಾಮರ್ಥ್ಯ ದೃಢೀಕರಣಕ್ಕೆ ನೂತನ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.
The government on Friday proposed amendments to Motor vehicle norms to allow scrapping of vehicles older than 15 years in a bid to spur adoption of electrical vehicles.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm