ಬ್ರೇಕಿಂಗ್ ನ್ಯೂಸ್
01-02-21 06:19 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಚಿವರು ಮಾಲಿನ್ಯ ನಿಯಂತ್ರಣ ವಿಚಾರದಲ್ಲಿ ಮಾತನಾಡುತ್ತಾ 15 ವರ್ಷದ ಹಳೆಯ ವಾಹನಗಳನ್ನು ದೇಶದ ಜನತೆ ಸ್ವಯಂಪ್ರೇರಿತವಾಗಿ ತ್ಯಜಿಸುವಂತೆ ಕರೆ ನೀಡಿದ್ದಾರೆ.
ಈಗಾಗಲೇ ಹಳೆಯ ವಾಹನಗಳಿಗೆ ಗ್ರೀನ್ ಟ್ಯಾಕ್ಸ್ ಹೆಸರಲ್ಲಿ ಬರೆ ಹಾಕಿರುವ ಸರ್ಕಾರ, ಹಳೆ ವಾಹನಗಳನ್ನು ನೇರವಾಗಿ ಗುಜರಿಗೆ ಹಾಕುವಂತೆ ಹೇಳಿ ಶಾಕ್ ನೀಡಿದೆ. ಆಮೂಲಕ ಮುಂದಿನ ದಿನಗಳಲ್ಲಿ ಹಳೆಯ ವಾಹನಗಳ ಪರವಾನಗಿ ನವೀಕರಣ ಮಾಡದಿರುವ ಸುಳಿವನ್ನು ನೀಡಿದ್ದಾರೆ.

ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಯೋಜನೆಯನ್ನು ಪರಿಚಯಿಸಲಾಗುವುದು. ಅಲ್ಲದೇ ಪರಿಸರ ಸ್ನೇಹಿ ವಾಹನಗಳಿಗೆ ಉತ್ತೇಜನ ನೀಡುತ್ತೇವೆ. ವೈಯಕ್ತಿಕ ವಾಹನಗಳಿಗೆ 20 ವರ್ಷ ಮತ್ತು ವಾಣಿಜ್ಯ ವಾಹನಗಳಿಗೆ 15 ವರ್ಷದ ಬಳಕೆ ಮಿತಿ ವಿಧಿಸಲಾಗುವುದು. ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ಈ ಮೂಲಕ ಹಳೆ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಳೆಯ ವಾಹನಗಳನ್ನು ತ್ಯಜಿಸುವುದರಿಂದ ಇಂಧನ ಕ್ಷಮತೆ, ವಾಯುಮಾಲಿನ್ಯ ನಿಯಂತ್ರಣ ಸೇರಿದಂತೆ ಹಲವಾರು ಲಾಭಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೇಡಿಕೆ ಕಡಿಮೆ ಮಾಡಬಹುದು. ಜತೆಗೆ ವಾಹನಗಳ ಸಾಮರ್ಥ್ಯ ದೃಢೀಕರಣಕ್ಕೆ ನೂತನ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.
The government on Friday proposed amendments to Motor vehicle norms to allow scrapping of vehicles older than 15 years in a bid to spur adoption of electrical vehicles.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm