ಬ್ರೇಕಿಂಗ್ ನ್ಯೂಸ್
01-02-21 06:19 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಚಿವರು ಮಾಲಿನ್ಯ ನಿಯಂತ್ರಣ ವಿಚಾರದಲ್ಲಿ ಮಾತನಾಡುತ್ತಾ 15 ವರ್ಷದ ಹಳೆಯ ವಾಹನಗಳನ್ನು ದೇಶದ ಜನತೆ ಸ್ವಯಂಪ್ರೇರಿತವಾಗಿ ತ್ಯಜಿಸುವಂತೆ ಕರೆ ನೀಡಿದ್ದಾರೆ.
ಈಗಾಗಲೇ ಹಳೆಯ ವಾಹನಗಳಿಗೆ ಗ್ರೀನ್ ಟ್ಯಾಕ್ಸ್ ಹೆಸರಲ್ಲಿ ಬರೆ ಹಾಕಿರುವ ಸರ್ಕಾರ, ಹಳೆ ವಾಹನಗಳನ್ನು ನೇರವಾಗಿ ಗುಜರಿಗೆ ಹಾಕುವಂತೆ ಹೇಳಿ ಶಾಕ್ ನೀಡಿದೆ. ಆಮೂಲಕ ಮುಂದಿನ ದಿನಗಳಲ್ಲಿ ಹಳೆಯ ವಾಹನಗಳ ಪರವಾನಗಿ ನವೀಕರಣ ಮಾಡದಿರುವ ಸುಳಿವನ್ನು ನೀಡಿದ್ದಾರೆ.
ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಯೋಜನೆಯನ್ನು ಪರಿಚಯಿಸಲಾಗುವುದು. ಅಲ್ಲದೇ ಪರಿಸರ ಸ್ನೇಹಿ ವಾಹನಗಳಿಗೆ ಉತ್ತೇಜನ ನೀಡುತ್ತೇವೆ. ವೈಯಕ್ತಿಕ ವಾಹನಗಳಿಗೆ 20 ವರ್ಷ ಮತ್ತು ವಾಣಿಜ್ಯ ವಾಹನಗಳಿಗೆ 15 ವರ್ಷದ ಬಳಕೆ ಮಿತಿ ವಿಧಿಸಲಾಗುವುದು. ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ಈ ಮೂಲಕ ಹಳೆ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಳೆಯ ವಾಹನಗಳನ್ನು ತ್ಯಜಿಸುವುದರಿಂದ ಇಂಧನ ಕ್ಷಮತೆ, ವಾಯುಮಾಲಿನ್ಯ ನಿಯಂತ್ರಣ ಸೇರಿದಂತೆ ಹಲವಾರು ಲಾಭಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೇಡಿಕೆ ಕಡಿಮೆ ಮಾಡಬಹುದು. ಜತೆಗೆ ವಾಹನಗಳ ಸಾಮರ್ಥ್ಯ ದೃಢೀಕರಣಕ್ಕೆ ನೂತನ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.
The government on Friday proposed amendments to Motor vehicle norms to allow scrapping of vehicles older than 15 years in a bid to spur adoption of electrical vehicles.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm