ಬ್ರೇಕಿಂಗ್ ನ್ಯೂಸ್
01-02-21 06:19 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ಭಾಷಣದಲ್ಲಿ ಸಚಿವರು ಮಾಲಿನ್ಯ ನಿಯಂತ್ರಣ ವಿಚಾರದಲ್ಲಿ ಮಾತನಾಡುತ್ತಾ 15 ವರ್ಷದ ಹಳೆಯ ವಾಹನಗಳನ್ನು ದೇಶದ ಜನತೆ ಸ್ವಯಂಪ್ರೇರಿತವಾಗಿ ತ್ಯಜಿಸುವಂತೆ ಕರೆ ನೀಡಿದ್ದಾರೆ.
ಈಗಾಗಲೇ ಹಳೆಯ ವಾಹನಗಳಿಗೆ ಗ್ರೀನ್ ಟ್ಯಾಕ್ಸ್ ಹೆಸರಲ್ಲಿ ಬರೆ ಹಾಕಿರುವ ಸರ್ಕಾರ, ಹಳೆ ವಾಹನಗಳನ್ನು ನೇರವಾಗಿ ಗುಜರಿಗೆ ಹಾಕುವಂತೆ ಹೇಳಿ ಶಾಕ್ ನೀಡಿದೆ. ಆಮೂಲಕ ಮುಂದಿನ ದಿನಗಳಲ್ಲಿ ಹಳೆಯ ವಾಹನಗಳ ಪರವಾನಗಿ ನವೀಕರಣ ಮಾಡದಿರುವ ಸುಳಿವನ್ನು ನೀಡಿದ್ದಾರೆ.

ಹಳೆಯ ವಾಹನಗಳನ್ನು ಸ್ವಯಂಪ್ರೇರಿತವಾಗಿ ಗುಜರಿಗೆ ಹಾಕಲು ಯೋಜನೆಯನ್ನು ಪರಿಚಯಿಸಲಾಗುವುದು. ಅಲ್ಲದೇ ಪರಿಸರ ಸ್ನೇಹಿ ವಾಹನಗಳಿಗೆ ಉತ್ತೇಜನ ನೀಡುತ್ತೇವೆ. ವೈಯಕ್ತಿಕ ವಾಹನಗಳಿಗೆ 20 ವರ್ಷ ಮತ್ತು ವಾಣಿಜ್ಯ ವಾಹನಗಳಿಗೆ 15 ವರ್ಷದ ಬಳಕೆ ಮಿತಿ ವಿಧಿಸಲಾಗುವುದು. ಈ ಬಗ್ಗೆ ಇನ್ನಷ್ಟು ವಿವರಗಳನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ತಿಳಿಸಿದರು. ಈ ಮೂಲಕ ಹಳೆ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದಾರೆ.
ಹಳೆಯ ವಾಹನಗಳನ್ನು ತ್ಯಜಿಸುವುದರಿಂದ ಇಂಧನ ಕ್ಷಮತೆ, ವಾಯುಮಾಲಿನ್ಯ ನಿಯಂತ್ರಣ ಸೇರಿದಂತೆ ಹಲವಾರು ಲಾಭಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೇಡಿಕೆ ಕಡಿಮೆ ಮಾಡಬಹುದು. ಜತೆಗೆ ವಾಹನಗಳ ಸಾಮರ್ಥ್ಯ ದೃಢೀಕರಣಕ್ಕೆ ನೂತನ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಹೇಳಿದ್ದಾರೆ.
The government on Friday proposed amendments to Motor vehicle norms to allow scrapping of vehicles older than 15 years in a bid to spur adoption of electrical vehicles.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm