ಬ್ರೇಕಿಂಗ್ ನ್ಯೂಸ್
03-02-21 02:52 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.3: ರಾಮನ ಭಾರತದಲ್ಲಿ ಪೆಟ್ರೋಲಿಗೆ 93 ರೂಪಾಯಿ, ಸೀತೆಯ ನೇಪಾಳದಲ್ಲಿ 53 ರೂ., ರಾವಣನ ಲಂಕಾದಲ್ಲಿ ಪೆಟ್ರೋಲ್ ದರ 51 ರೂ...!
ಹೀಗೆಂದು ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ದರದ ಬಗ್ಗೆ ವಿಡಂಬನಾತ್ಮಕವಾಗಿ ಟೀಕೆ ಮಾಡಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ವಿಭಿನ್ನ ರೀತಿಯಲ್ಲಿ ಟ್ವೀಟ್ ಮಾಡಿರುವ ಪೆಟ್ರೋಲ್ ದರವನ್ನು ರಾಮ- ರಾವಣ- ಸೀತೆಯ ರಾಜ್ಯಗಳ ನಡುವೆ ಹೋಲಿಕೆ ಮಾಡಿದ್ದಾರೆ. ಸುಬ್ರಹ್ಮಣ್ಯ ಸ್ವಾಮಿಯವರ ವಿಡಂಬನೆಯ ಟೀಕೆ ಬಿಜೆಪಿ ಮುಖಂಡರಿಗೆ ಇರಿಸುಮುರಿಸು ಉಂಟುಮಾಡಿದೆ.
ಈಗಾಗ್ಲೇ ದೆಹಲಿ, ಮುಂಬೈ ಸೇರಿದಂತೆ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ದರ 90 ರೂ. ಗಡಿ ದಾಟಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೊದಲೇ ತೈಲ ದರ ಗಗನಕ್ಕೇರಿರುವಾಗಲೇ ಬಜೆಟ್ ವೇಳೆ ಹೆಚ್ಚುವರಿ ಸೆಸ್ ವಿಧಿಸಿದ್ದು ಮತ್ತಷ್ಟು ದರ ಹೆಚ್ಚಳಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಮೋದಿ ಸರಕಾರದ ವಿರುದ್ಧ ಟೀಕೆಗಳ ಸುರಿಮಳೆ ಆಗುತ್ತಿವೆ. ಇಂಥ ಸಂದರ್ಭದಲ್ಲಿ ಬಿಜೆಪಿ ಮುಖಂಡರೇ ಕೇಂದ್ರ ಸರಕಾರದ ಧೋರಣೆಯನ್ನು ವಿಭಿನ್ನವಾಗಿ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದಾರೆ.
— Subramanian Swamy (@Swamy39) February 2, 2021
Rajya Sabha MP Subramanian Swamy posted a photo on Twitter comparing India’s fuel prices with that of neighbouring Nepal and Sri Lanka.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm