ಬ್ರೇಕಿಂಗ್ ನ್ಯೂಸ್
03-02-21 02:52 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.3: ರಾಮನ ಭಾರತದಲ್ಲಿ ಪೆಟ್ರೋಲಿಗೆ 93 ರೂಪಾಯಿ, ಸೀತೆಯ ನೇಪಾಳದಲ್ಲಿ 53 ರೂ., ರಾವಣನ ಲಂಕಾದಲ್ಲಿ ಪೆಟ್ರೋಲ್ ದರ 51 ರೂ...!
ಹೀಗೆಂದು ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ದರದ ಬಗ್ಗೆ ವಿಡಂಬನಾತ್ಮಕವಾಗಿ ಟೀಕೆ ಮಾಡಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ವಿಭಿನ್ನ ರೀತಿಯಲ್ಲಿ ಟ್ವೀಟ್ ಮಾಡಿರುವ ಪೆಟ್ರೋಲ್ ದರವನ್ನು ರಾಮ- ರಾವಣ- ಸೀತೆಯ ರಾಜ್ಯಗಳ ನಡುವೆ ಹೋಲಿಕೆ ಮಾಡಿದ್ದಾರೆ. ಸುಬ್ರಹ್ಮಣ್ಯ ಸ್ವಾಮಿಯವರ ವಿಡಂಬನೆಯ ಟೀಕೆ ಬಿಜೆಪಿ ಮುಖಂಡರಿಗೆ ಇರಿಸುಮುರಿಸು ಉಂಟುಮಾಡಿದೆ.
ಈಗಾಗ್ಲೇ ದೆಹಲಿ, ಮುಂಬೈ ಸೇರಿದಂತೆ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ದರ 90 ರೂ. ಗಡಿ ದಾಟಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೊದಲೇ ತೈಲ ದರ ಗಗನಕ್ಕೇರಿರುವಾಗಲೇ ಬಜೆಟ್ ವೇಳೆ ಹೆಚ್ಚುವರಿ ಸೆಸ್ ವಿಧಿಸಿದ್ದು ಮತ್ತಷ್ಟು ದರ ಹೆಚ್ಚಳಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಮೋದಿ ಸರಕಾರದ ವಿರುದ್ಧ ಟೀಕೆಗಳ ಸುರಿಮಳೆ ಆಗುತ್ತಿವೆ. ಇಂಥ ಸಂದರ್ಭದಲ್ಲಿ ಬಿಜೆಪಿ ಮುಖಂಡರೇ ಕೇಂದ್ರ ಸರಕಾರದ ಧೋರಣೆಯನ್ನು ವಿಭಿನ್ನವಾಗಿ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದಾರೆ.
— Subramanian Swamy (@Swamy39) February 2, 2021
Rajya Sabha MP Subramanian Swamy posted a photo on Twitter comparing India’s fuel prices with that of neighbouring Nepal and Sri Lanka.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm