ಬ್ರೇಕಿಂಗ್ ನ್ಯೂಸ್
03-02-21 02:52 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.3: ರಾಮನ ಭಾರತದಲ್ಲಿ ಪೆಟ್ರೋಲಿಗೆ 93 ರೂಪಾಯಿ, ಸೀತೆಯ ನೇಪಾಳದಲ್ಲಿ 53 ರೂ., ರಾವಣನ ಲಂಕಾದಲ್ಲಿ ಪೆಟ್ರೋಲ್ ದರ 51 ರೂ...!
ಹೀಗೆಂದು ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ದರದ ಬಗ್ಗೆ ವಿಡಂಬನಾತ್ಮಕವಾಗಿ ಟೀಕೆ ಮಾಡಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ವಿಭಿನ್ನ ರೀತಿಯಲ್ಲಿ ಟ್ವೀಟ್ ಮಾಡಿರುವ ಪೆಟ್ರೋಲ್ ದರವನ್ನು ರಾಮ- ರಾವಣ- ಸೀತೆಯ ರಾಜ್ಯಗಳ ನಡುವೆ ಹೋಲಿಕೆ ಮಾಡಿದ್ದಾರೆ. ಸುಬ್ರಹ್ಮಣ್ಯ ಸ್ವಾಮಿಯವರ ವಿಡಂಬನೆಯ ಟೀಕೆ ಬಿಜೆಪಿ ಮುಖಂಡರಿಗೆ ಇರಿಸುಮುರಿಸು ಉಂಟುಮಾಡಿದೆ.
ಈಗಾಗ್ಲೇ ದೆಹಲಿ, ಮುಂಬೈ ಸೇರಿದಂತೆ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ದರ 90 ರೂ. ಗಡಿ ದಾಟಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೊದಲೇ ತೈಲ ದರ ಗಗನಕ್ಕೇರಿರುವಾಗಲೇ ಬಜೆಟ್ ವೇಳೆ ಹೆಚ್ಚುವರಿ ಸೆಸ್ ವಿಧಿಸಿದ್ದು ಮತ್ತಷ್ಟು ದರ ಹೆಚ್ಚಳಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಮೋದಿ ಸರಕಾರದ ವಿರುದ್ಧ ಟೀಕೆಗಳ ಸುರಿಮಳೆ ಆಗುತ್ತಿವೆ. ಇಂಥ ಸಂದರ್ಭದಲ್ಲಿ ಬಿಜೆಪಿ ಮುಖಂಡರೇ ಕೇಂದ್ರ ಸರಕಾರದ ಧೋರಣೆಯನ್ನು ವಿಭಿನ್ನವಾಗಿ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದಾರೆ.
— Subramanian Swamy (@Swamy39) February 2, 2021
Rajya Sabha MP Subramanian Swamy posted a photo on Twitter comparing India’s fuel prices with that of neighbouring Nepal and Sri Lanka.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm