ಬ್ರೇಕಿಂಗ್ ನ್ಯೂಸ್
04-02-21 06:21 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆ.4: ತಮಿಳುನಾಡು ಬಿಜೆಪಿ ಉಪಾಧ್ಯಕ್ಷರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಜೀವ ಬೆದರಿಕೆ ಬಂದಿದ್ದು ಸರಕಾರ ವೈ ಪ್ಲಸ್ ಭದ್ರತೆ ನೀಡಿ ಆದೇಶ ಮಾಡಿದೆ.
ಸದ್ಯ ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಝಿಯಾಗಿರುವ ಅಣ್ಣಾಮಲೈಗೆ ಹಲವು ಕಡೆಗಳಿಂದ ಕರೆಗಳು ಬರುತ್ತಿದ್ದವು. ಮಾವೋವಾದಿ ಸಂಘಟನೆಗಳು ಮತ್ತು ಪಿಎಫ್ಐ ಗುಂಪಿನಿಂದ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದ್ದು, ಈ ಬಗ್ಗೆ ಗುಪ್ತಚರ ಅಧಿಕಾರಿಗಳು ಸರಕಾರಕ್ಕೆ ಮಾಹಿತಿ ನೀಡಿವೆ. ಹೀಗಾಗಿ ಸರಕಾರ ವೈ ಪ್ಲಸ್ ಭದ್ರತೆ ನೀಡಿದೆ.
ವೈ ಪ್ಲಸ್ ಭದ್ರತೆ ಹಿನ್ನೆಲೆಯಲ್ಲಿ ಅಣ್ಣಾಮಲೈಗೆ ಹನ್ನೊಂದು ಜನ ಕಮಾಂಡೋಗಳು ಮತ್ತು ಒಬ್ಬರು ಗನ್ ಮೆನ್ ಇರಲಿದ್ದಾರೆ. ಜೊತೆಗೆ ಅವರ ನಿವಾಸಕ್ಕೆ ಒಬ್ಬರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಬೆದರಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ನೀಡಿದ್ದಾಗಿ ಅಣ್ಣಾಮಲೈ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಹತ್ತು ವರ್ಷಗಳ ಕಾಲ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ದಕ್ಷ ಅಧಿಕಾರಿಯೆಂದು ಹೆಸರು ಮಾಡಿದ್ದವರುಯ ಈಗ ಅವರು ರಾಜಕೀಯಕ್ಕೆ ಸೇರುತ್ತಿದ್ದಂತೆ ಬೆದರಿಕೆ ಬಂದಿದ್ದು ಭದ್ರತೆಗೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Vice-president of BJP’s Tamil Nadu unit K Annamalai has been given Y+ security cover following threat to his life from religious extremists and Maoists.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm