ಬ್ರೇಕಿಂಗ್ ನ್ಯೂಸ್
04-02-21 06:21 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆ.4: ತಮಿಳುನಾಡು ಬಿಜೆಪಿ ಉಪಾಧ್ಯಕ್ಷರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಜೀವ ಬೆದರಿಕೆ ಬಂದಿದ್ದು ಸರಕಾರ ವೈ ಪ್ಲಸ್ ಭದ್ರತೆ ನೀಡಿ ಆದೇಶ ಮಾಡಿದೆ.
ಸದ್ಯ ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಝಿಯಾಗಿರುವ ಅಣ್ಣಾಮಲೈಗೆ ಹಲವು ಕಡೆಗಳಿಂದ ಕರೆಗಳು ಬರುತ್ತಿದ್ದವು. ಮಾವೋವಾದಿ ಸಂಘಟನೆಗಳು ಮತ್ತು ಪಿಎಫ್ಐ ಗುಂಪಿನಿಂದ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದ್ದು, ಈ ಬಗ್ಗೆ ಗುಪ್ತಚರ ಅಧಿಕಾರಿಗಳು ಸರಕಾರಕ್ಕೆ ಮಾಹಿತಿ ನೀಡಿವೆ. ಹೀಗಾಗಿ ಸರಕಾರ ವೈ ಪ್ಲಸ್ ಭದ್ರತೆ ನೀಡಿದೆ.
ವೈ ಪ್ಲಸ್ ಭದ್ರತೆ ಹಿನ್ನೆಲೆಯಲ್ಲಿ ಅಣ್ಣಾಮಲೈಗೆ ಹನ್ನೊಂದು ಜನ ಕಮಾಂಡೋಗಳು ಮತ್ತು ಒಬ್ಬರು ಗನ್ ಮೆನ್ ಇರಲಿದ್ದಾರೆ. ಜೊತೆಗೆ ಅವರ ನಿವಾಸಕ್ಕೆ ಒಬ್ಬರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಬೆದರಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ನೀಡಿದ್ದಾಗಿ ಅಣ್ಣಾಮಲೈ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಹತ್ತು ವರ್ಷಗಳ ಕಾಲ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ದಕ್ಷ ಅಧಿಕಾರಿಯೆಂದು ಹೆಸರು ಮಾಡಿದ್ದವರುಯ ಈಗ ಅವರು ರಾಜಕೀಯಕ್ಕೆ ಸೇರುತ್ತಿದ್ದಂತೆ ಬೆದರಿಕೆ ಬಂದಿದ್ದು ಭದ್ರತೆಗೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
Vice-president of BJP’s Tamil Nadu unit K Annamalai has been given Y+ security cover following threat to his life from religious extremists and Maoists.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am