ಬ್ರೇಕಿಂಗ್ ನ್ಯೂಸ್
15-08-20 06:13 pm Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 15: ನಟ ಸುಶಾಂತ್ ಸಿಂಗ್ ರಜಪೂತ್ ನಾನು ಖರೀದಿಸಿದ ಫ್ಲ್ಯಾಟ್ ಇಎಂಐ ಪಾವತಿಸಿಲ್ಲ ಎಂದು ನಟಿ ಅಂಕಿತಾ ಲೋಖಂಡೆ ಹೇಳಿದ್ದು, ಬ್ಯಾಂಕ್ ಸ್ಟೇಟಮೆಂಟ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಅಂಕಿತಾ ವಾಸವಾಗಿರುವ ಫ್ಲ್ಯಾಟ್ ಇಎಂಐ ಸುಶಾಂತ್ ಖಾತೆಯಿಂದ ಪಾವತಿ ಆಗಿದೆ ಎಂದು ಸುದ್ದಿಗಳು ಬಿತ್ತರವಾದ ಹಿನ್ನೆಲೆಯಲ್ಲಿ ಅಂಕಿತಾ ತಮ್ಮ ಬ್ಯಾಂಕ್ ವ್ಯವಹಾರ ಹಾಗೂ ಫ್ಲ್ಯಾಟ್ ಖರೀದಿಯ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ನಾನು ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಮತ್ತು ಪಾರದರ್ಶಕವಾಗಿರಲು ಇಚ್ಛಿಸುತ್ತೇನೆ. ನಾನು ವಾಸವಾಗಿರುವ ಫ್ಲ್ಯಾಟ್ ಇಎಂಐ ನನ್ನ ಬ್ಯಾಂಕ್ ಖಾತೆಯಿಂದಲೇ (01/01/2019 ರಿಂದ 01/03/2020) ಪಾವತಿಸಿದ್ದೇನೆ. ಸುಶಾಂತ್ ಸಾವಿಗೆ ನ್ಯಾಯ ಸಿಗಲಿ ಎಂಬದಕ್ಕೆ ನನ್ನ ಧ್ವನಿ ಎತ್ತಿದ್ದೇನೆ ಎಂದು ಅಂಕಿತಾ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಸುಶಾಂತ್ ಖಾತೆಯಿಂದಲೇ ಅಂಕಿತಾ ವಾಸವಾಗಿರುವ ಫ್ಲ್ಯಾಟ್ ಇಎಂಐ ಕಡಿತಗೊಂಡಿದೆ. ಆ ಫ್ಲ್ಯಾಟ್ ಸುಶಾಂತ್ ಹೆಸರಿನಲ್ಲಿ ರಿಜಿಸ್ಟರ್ ಆಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿತ್ತು. ಸುಶಾಂತ್ ಜೊತೆ ಮೊದಲು ಕೆಲಸ ಮಾಡಿದ್ದ ರಜತ್ ಮೇವಾಟಿ, ಪಂಕಜ್ ದುಬೆ ಮತ್ತು ದೀಪೇಶ್ ಸಾವಂತ್ ಮೂವರನ್ನು ಇಡಿ ವಿಚಾರಣೆ ನಡೆಸಿದೆ. ಮುಂದಿನ ವಾರ ಸುಶಾಂತ್ ಕುಟುಂಸ್ಥರನ್ನ ಇಡಿ ವಿಚಾರಣೆ ನಡೆಸಲಿದೆ. ಈಗಾಗಲೇ ಸುಶಾಂತ್ ಗೆಳತಿ, ನಟಿ ರಿಯಾ ಚಕ್ರವರ್ತಿಯನ್ನು ಎರಡು ಬಾರಿ ಇಡಿ ವಿಚಾರಣೆ ನಡೆಸಿದೆ.
06-07-26 04:40 pm
HK News Staffer
ಬೆಂಗಳೂರು ಕೆ.ಆರ್ ವೃತ್ತದಲ್ಲಿ ಬಿಎಂಟಿಸಿ ಬಸ್ಸುಗಳ ಡ...
04-07-26 02:51 pm
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
06-07-26 10:00 pm
HK News Desk
ಮಂಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಎಸ್ ಐಆರ್ ಪ್ರಕ್ರ...
06-07-26 09:13 pm
ಧರ್ಮ ಕಾರ್ಯಗಳ ಅನುಷ್ಠಾನದಿಂದ ವ್ಯವಹಾರದಲ್ಲಿ ಯಶಸ್ಸು...
05-07-26 10:15 pm
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
06-07-26 04:49 pm
HK News Staffer
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm