ಬ್ರೇಕಿಂಗ್ ನ್ಯೂಸ್
09-02-21 11:24 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ.9 : ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ ಮತ್ತು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಿದ ಸಂಬಂಧ ದೆಹಲಿಯ ವಿಶೇಷ ಪೊಲೀಸ್ ತಂಡ ನಟ, ಗಾಯಕ ದೀಪ್ ಸಿಧುನನ್ನು ಬಂಧಿಸಿದ್ದಾರೆ.
ಜನವರಿ 26 ರ ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಕೆಂಪು ಕೋಟೆಯ ಮೇಲೆ ಖಾಸಗಿ ಧ್ವಜ ಹಾರಿಸಲು ಸಿಧು ಸಹಕರಿಸಿದ್ದನು. ಅಷ್ಟೇ ಅಲ್ಲದೇ ಅಲ್ಲಿಂದಲೇ ಫೇಸ್ಬುಕ್ ಲೈವ್ ಮಾಡಿದ್ದ. ಸಿಧುನಿಂದಲೇ ಪ್ರತಿಭಟನೆ ಹಾದಿ ತಪ್ಪಿತು ಎಂದು ರೈತ ಮುಖಂಡರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಧು ಬಂಧನವಾಗಿದೆ.

ಪ್ರಮುಖ ಆರೋಪಿಯಾಗಿರುವ ದೀಪ್ ಸಿಧು ತಲೆ ಮರೆಸಿಕೊಂಡಿದ್ದನು. ಈ ಹಿನ್ನೆಲೆ ಸಿಧು ಗಾಹೂ ಇತರೆ ಮೂವರು ಆರೋಪಿಗಳ ಕುರಿತಾಗಿ ಮಾಹಿತಿ ನೀಡಿದರೆ 1 ಲಕ್ಷ ರೂಪಾಯಿ ನೀಡುವುದಾಗಿ ಪೊಲೀಸರು ಬಹುಮಾನ ಪ್ರಕಟಿಸಿದ್ದರು. ಸಿಧುನ ಹುಡುಕಾಟದಲ್ಲಿರುವ ಪೊಲೀಸರಿಗೆ ಸಿಧು ತನ್ನ ಗೆಳತಿಯ ಫೋನ್ ಬಳಕೆ ಮಾಡುತ್ತಿದ್ದಾನೆ ಎಂದು ಸುಳಿವು ಸಿಕ್ಕಿದೆ. ಈ ಕುರಿತಾಗಿ ಮಾಹಿತಿ ಪಡೆದ ಪೊಲೀಸ್ ತಂಡ ಸಿಧು ಇದ್ದ ಸ್ಥಳವನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.

ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ರೈತ ಪ್ರತಿಭಟನೆಗೆ ನನ್ನನ್ನೇ ಸಮರ್ಪಿಸಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನು. ಆದರೆ ಗಣರಾಜ್ಯೋತ್ಸವದ ಗಲಭೆ ನಂತರ ರೈತ ಸಂಘಟನೆಗಳು, ರೈತ ಮುಖಂಡರು ನನ್ನನ್ನು ಕಡೆಗಳಿಸುತ್ತಿದ್ದಾರೆ. ನಾನು ಪಂಜಾಬ್ ಜನರಿಗಾಗಿ ಧ್ವನಿ ಎತ್ತಿದೆ. ಕೆಂಪು ಕೋಟೆಯಲ್ಲಿ ಹಲವು ಗಾಯಕರು, ನಾಯಕರು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಜನರು ಇದ್ದರು. ಆದರೆ ನನ್ನನ್ನು ಮಾತ್ರ ಆರೋಪಿ ಸ್ಥಾನದಲ್ಲಿ ನೋಡುತ್ತಿದ್ದಾರೆ. ನಾನೀಗ ಬಿಹಾರದ ಕಾರ್ಮಿಕರೊಂದಿಗೆ ಇದ್ದೇನೆ ಎಂದು ಫೇಸ್ಬುಕ್ ವೀಡಿಯೋದಲ್ಲಿ ಕಣ್ಣೀರು ಹಾಕಿದ್ದ.
Delhi: Actor-activist Deep Sidhu, accused in the violence at the Red Fort complex in Delhi on Republic Day during a farmers' tractor rally has been arrested, the police said today.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm