ಬ್ರೇಕಿಂಗ್ ನ್ಯೂಸ್
09-02-21 11:24 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ.9 : ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ ಮತ್ತು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಿದ ಸಂಬಂಧ ದೆಹಲಿಯ ವಿಶೇಷ ಪೊಲೀಸ್ ತಂಡ ನಟ, ಗಾಯಕ ದೀಪ್ ಸಿಧುನನ್ನು ಬಂಧಿಸಿದ್ದಾರೆ.
ಜನವರಿ 26 ರ ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಕೆಂಪು ಕೋಟೆಯ ಮೇಲೆ ಖಾಸಗಿ ಧ್ವಜ ಹಾರಿಸಲು ಸಿಧು ಸಹಕರಿಸಿದ್ದನು. ಅಷ್ಟೇ ಅಲ್ಲದೇ ಅಲ್ಲಿಂದಲೇ ಫೇಸ್ಬುಕ್ ಲೈವ್ ಮಾಡಿದ್ದ. ಸಿಧುನಿಂದಲೇ ಪ್ರತಿಭಟನೆ ಹಾದಿ ತಪ್ಪಿತು ಎಂದು ರೈತ ಮುಖಂಡರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಧು ಬಂಧನವಾಗಿದೆ.

ಪ್ರಮುಖ ಆರೋಪಿಯಾಗಿರುವ ದೀಪ್ ಸಿಧು ತಲೆ ಮರೆಸಿಕೊಂಡಿದ್ದನು. ಈ ಹಿನ್ನೆಲೆ ಸಿಧು ಗಾಹೂ ಇತರೆ ಮೂವರು ಆರೋಪಿಗಳ ಕುರಿತಾಗಿ ಮಾಹಿತಿ ನೀಡಿದರೆ 1 ಲಕ್ಷ ರೂಪಾಯಿ ನೀಡುವುದಾಗಿ ಪೊಲೀಸರು ಬಹುಮಾನ ಪ್ರಕಟಿಸಿದ್ದರು. ಸಿಧುನ ಹುಡುಕಾಟದಲ್ಲಿರುವ ಪೊಲೀಸರಿಗೆ ಸಿಧು ತನ್ನ ಗೆಳತಿಯ ಫೋನ್ ಬಳಕೆ ಮಾಡುತ್ತಿದ್ದಾನೆ ಎಂದು ಸುಳಿವು ಸಿಕ್ಕಿದೆ. ಈ ಕುರಿತಾಗಿ ಮಾಹಿತಿ ಪಡೆದ ಪೊಲೀಸ್ ತಂಡ ಸಿಧು ಇದ್ದ ಸ್ಥಳವನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.

ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ರೈತ ಪ್ರತಿಭಟನೆಗೆ ನನ್ನನ್ನೇ ಸಮರ್ಪಿಸಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನು. ಆದರೆ ಗಣರಾಜ್ಯೋತ್ಸವದ ಗಲಭೆ ನಂತರ ರೈತ ಸಂಘಟನೆಗಳು, ರೈತ ಮುಖಂಡರು ನನ್ನನ್ನು ಕಡೆಗಳಿಸುತ್ತಿದ್ದಾರೆ. ನಾನು ಪಂಜಾಬ್ ಜನರಿಗಾಗಿ ಧ್ವನಿ ಎತ್ತಿದೆ. ಕೆಂಪು ಕೋಟೆಯಲ್ಲಿ ಹಲವು ಗಾಯಕರು, ನಾಯಕರು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಜನರು ಇದ್ದರು. ಆದರೆ ನನ್ನನ್ನು ಮಾತ್ರ ಆರೋಪಿ ಸ್ಥಾನದಲ್ಲಿ ನೋಡುತ್ತಿದ್ದಾರೆ. ನಾನೀಗ ಬಿಹಾರದ ಕಾರ್ಮಿಕರೊಂದಿಗೆ ಇದ್ದೇನೆ ಎಂದು ಫೇಸ್ಬುಕ್ ವೀಡಿಯೋದಲ್ಲಿ ಕಣ್ಣೀರು ಹಾಕಿದ್ದ.
Delhi: Actor-activist Deep Sidhu, accused in the violence at the Red Fort complex in Delhi on Republic Day during a farmers' tractor rally has been arrested, the police said today.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm