ಬ್ರೇಕಿಂಗ್ ನ್ಯೂಸ್
09-02-21 11:24 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ.9 : ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರ ಮತ್ತು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಿದ ಸಂಬಂಧ ದೆಹಲಿಯ ವಿಶೇಷ ಪೊಲೀಸ್ ತಂಡ ನಟ, ಗಾಯಕ ದೀಪ್ ಸಿಧುನನ್ನು ಬಂಧಿಸಿದ್ದಾರೆ.
ಜನವರಿ 26 ರ ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಕೆಂಪು ಕೋಟೆಯ ಮೇಲೆ ಖಾಸಗಿ ಧ್ವಜ ಹಾರಿಸಲು ಸಿಧು ಸಹಕರಿಸಿದ್ದನು. ಅಷ್ಟೇ ಅಲ್ಲದೇ ಅಲ್ಲಿಂದಲೇ ಫೇಸ್ಬುಕ್ ಲೈವ್ ಮಾಡಿದ್ದ. ಸಿಧುನಿಂದಲೇ ಪ್ರತಿಭಟನೆ ಹಾದಿ ತಪ್ಪಿತು ಎಂದು ರೈತ ಮುಖಂಡರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಧು ಬಂಧನವಾಗಿದೆ.

ಪ್ರಮುಖ ಆರೋಪಿಯಾಗಿರುವ ದೀಪ್ ಸಿಧು ತಲೆ ಮರೆಸಿಕೊಂಡಿದ್ದನು. ಈ ಹಿನ್ನೆಲೆ ಸಿಧು ಗಾಹೂ ಇತರೆ ಮೂವರು ಆರೋಪಿಗಳ ಕುರಿತಾಗಿ ಮಾಹಿತಿ ನೀಡಿದರೆ 1 ಲಕ್ಷ ರೂಪಾಯಿ ನೀಡುವುದಾಗಿ ಪೊಲೀಸರು ಬಹುಮಾನ ಪ್ರಕಟಿಸಿದ್ದರು. ಸಿಧುನ ಹುಡುಕಾಟದಲ್ಲಿರುವ ಪೊಲೀಸರಿಗೆ ಸಿಧು ತನ್ನ ಗೆಳತಿಯ ಫೋನ್ ಬಳಕೆ ಮಾಡುತ್ತಿದ್ದಾನೆ ಎಂದು ಸುಳಿವು ಸಿಕ್ಕಿದೆ. ಈ ಕುರಿತಾಗಿ ಮಾಹಿತಿ ಪಡೆದ ಪೊಲೀಸ್ ತಂಡ ಸಿಧು ಇದ್ದ ಸ್ಥಳವನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.

ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ರೈತ ಪ್ರತಿಭಟನೆಗೆ ನನ್ನನ್ನೇ ಸಮರ್ಪಿಸಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನು. ಆದರೆ ಗಣರಾಜ್ಯೋತ್ಸವದ ಗಲಭೆ ನಂತರ ರೈತ ಸಂಘಟನೆಗಳು, ರೈತ ಮುಖಂಡರು ನನ್ನನ್ನು ಕಡೆಗಳಿಸುತ್ತಿದ್ದಾರೆ. ನಾನು ಪಂಜಾಬ್ ಜನರಿಗಾಗಿ ಧ್ವನಿ ಎತ್ತಿದೆ. ಕೆಂಪು ಕೋಟೆಯಲ್ಲಿ ಹಲವು ಗಾಯಕರು, ನಾಯಕರು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಜನರು ಇದ್ದರು. ಆದರೆ ನನ್ನನ್ನು ಮಾತ್ರ ಆರೋಪಿ ಸ್ಥಾನದಲ್ಲಿ ನೋಡುತ್ತಿದ್ದಾರೆ. ನಾನೀಗ ಬಿಹಾರದ ಕಾರ್ಮಿಕರೊಂದಿಗೆ ಇದ್ದೇನೆ ಎಂದು ಫೇಸ್ಬುಕ್ ವೀಡಿಯೋದಲ್ಲಿ ಕಣ್ಣೀರು ಹಾಕಿದ್ದ.
Delhi: Actor-activist Deep Sidhu, accused in the violence at the Red Fort complex in Delhi on Republic Day during a farmers' tractor rally has been arrested, the police said today.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm