ಬ್ರೇಕಿಂಗ್ ನ್ಯೂಸ್
10-02-21 04:01 pm Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ.10 : ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಿವಾರ ಸಂಘಟನೆ ಆಗಿರುವ ಮುಸ್ಲಿಂ ರಾಷ್ಟ್ರೀಯ ಮಂಚ್ ಇದರ ತಮಿಳುನಾಡು ರಾಜ್ಯಾಧ್ಯಕ್ಷೆ ಫಾತಿಮಾ ಆಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ಹಿಂದೂಗಳು ಮಾತ್ರವಲ್ಲದೇ ಮುಸ್ಲಿಮ್, ಕ್ರೈಸ್ತರು ಸೇರಿದಂತೆ ಇತರ ಧರ್ಮದ ಮುಖಂಡರು ಕೂಡ ದೇಣಿಗೆ ನೀಡುತ್ತಿದ್ದಾರೆ.
ಈ ಹಿಂದೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗ್ರಾಪಂ ಮಾಜಿ ಸದಸ್ಯ ಮುಸ್ತಫೀಜ್ ಉಲ್ಲಾ ಹಾಗೂ ಜಾಮೀಯಾ ಮಸೀದಿಯ ಕಮಿಟಿಯಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದರು.
ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.
ಫೆ.7 ರಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು, ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿದ್ದರಲ್ಲದೆ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಭರವಸೆ ನೀಡಿದ್ದರು.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm