ಬ್ರೇಕಿಂಗ್ ನ್ಯೂಸ್
11-02-21 10:43 am Headline Karnataka News Network ದೇಶ - ವಿದೇಶ
ಸಿಡ್ನಿ, ಫೆ.11: ರಿಕ್ಟರ್ ಮಾಪಕದಲ್ಲಿ 7.7ರಷ್ಟು ತೀವ್ರತೆ ಹೊಂದಿದ್ದ ಭೀಕರ ಭೂಕಂಪ ದಕ್ಷಿಣ ಫೆಸಿಫಿಕ್ನಲ್ಲಿ ಗುರುವಾರ ಸಂಭವಿಸಿದ್ದು, ಈ ಪ್ರದೇಶದ ದ್ವೀಪ ರಾಷ್ಟ್ರಗಳಿಗೆ ಸುನಾಮಿ ಭೀತಿ ಎದುರಾಗಿದೆ.
ಗುರುವಾರ ಮಧ್ಯರಾತ್ರಿ ವೇಳೆ (ಸ್ಥಳೀಯ ಕಾಲಮಾನದ ಪ್ರಕಾರ ಬುಧವಾರ ಮಧ್ಯಾಹ್ನ 13.20ಕ್ಕೆ) ನ್ಯೂ ಕಲೆಡೋನಿಯಾದಿಂದ 415 ಕಿಲೋಮೀಟರ್ ಪೂರ್ವದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.
ಅಮೆರಿಕ ಸರ್ಕಾರದ ಎನ್ಡಬ್ಲ್ಯುಎಸ್ ಪೆಸಿಫಿಕ್ ಸುನಾಮಿ ಮುನ್ನೆಚ್ಚರಿಕೆ ಕೇಂದ್ರ, "ಅಪಾಯಕಾರಿ ಸುನಾಮಿ ಅಲೆಗಳು ಕಡಲ ತೀರವನ್ನು ಅಪ್ಪಳಿಸಲಿವೆ" ಎಂದು ಎಚ್ಚರಿಕೆ ನೀಡಿದೆ.

ಫ್ಯುಜಿ, ನ್ಯೂಝಿಲೆಂಡ್ ಮತ್ತು ವನೂತು ಪ್ರದೇಶಗಳಲ್ಲಿ ಸಾಮಾನ್ಯ ತೆರೆ ಮಟ್ಟಕ್ಕಿಂತ 0.3 ಮೀಟರ್ನಿಂದ ಒಂದು ಮೀಟರ್ ಅಧಿಕ ಎತ್ತರದ ಅಲೆಗಳು ಅಪ್ಪಳಿಸಲಿವೆ ಎಂದು ಅಂದಾಜಿಸಿದೆ. ದ್ವೀಪರಾಷ್ಟ್ರ ಫ್ಯುಜಿಯ ಭೂಕಂಪ ಮಾಪನ ಇಲಾಖೆಯ ಟ್ವೀಟ್ ಪ್ರಕಾರ, ದೇಶಕ್ಕೆ 0.3 ಮೀಟರ್ಗಳ ಸುನಾಮಿ ಅಲೆಗಳು ಅಪ್ಪಳಿಸಿವೆ.
ಸುನಾಮಿ ಸೃಷ್ಟಿಯಾಗಿರುವುದನ್ನು ಆಸ್ಟ್ರೇಲಿಯನ್ ಬ್ಯೂರೊ ಆಫ್ ಮೆಟ್ರಾಲಜಿ ದೃಢಪಡಿಸಿದೆ. ಆಸ್ಟ್ರೇಲಿಯಾದಿಂದ 550 ಕಿಲೋಮೀಟರ್ ಪೂರ್ವಕ್ಕೆ ಇರುವ ಲಾರ್ಡ್ ಹೋವ್ ದ್ವೀಪದ ಮೇಲೆ ಸುನಾಮಿ ಅಪ್ಪಳಿಸಲಿದೆ ಎಂದು ಎಚ್ಚರಿಕೆ ನೀಡಿದೆ. ನ್ಯೂಝಿಲೆಂಡ್ನ ರಾಷ್ಟ್ರೀಯ ತುರ್ತು ನಿರ್ವಹಣೆ ಏಜೆನ್ಸಿ ಕೂಡಾ, ಕಡಲ ತೀರದ ಜನ ಸುರಕ್ಷಿತ ತಾಣಗಳಿಗೆ ಹೋಗುವಂತೆ ಸಲಹೆ ಮಾಡಿದೆ.
7.7-magnitude earthquake struck in the South Pacific on Thursday, generating a small tsunami that caused no damage to island nations in the region before authorities gave the all clear.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm