ಬ್ರೇಕಿಂಗ್ ನ್ಯೂಸ್
11-02-21 10:43 am Headline Karnataka News Network ದೇಶ - ವಿದೇಶ
ಸಿಡ್ನಿ, ಫೆ.11: ರಿಕ್ಟರ್ ಮಾಪಕದಲ್ಲಿ 7.7ರಷ್ಟು ತೀವ್ರತೆ ಹೊಂದಿದ್ದ ಭೀಕರ ಭೂಕಂಪ ದಕ್ಷಿಣ ಫೆಸಿಫಿಕ್ನಲ್ಲಿ ಗುರುವಾರ ಸಂಭವಿಸಿದ್ದು, ಈ ಪ್ರದೇಶದ ದ್ವೀಪ ರಾಷ್ಟ್ರಗಳಿಗೆ ಸುನಾಮಿ ಭೀತಿ ಎದುರಾಗಿದೆ.
ಗುರುವಾರ ಮಧ್ಯರಾತ್ರಿ ವೇಳೆ (ಸ್ಥಳೀಯ ಕಾಲಮಾನದ ಪ್ರಕಾರ ಬುಧವಾರ ಮಧ್ಯಾಹ್ನ 13.20ಕ್ಕೆ) ನ್ಯೂ ಕಲೆಡೋನಿಯಾದಿಂದ 415 ಕಿಲೋಮೀಟರ್ ಪೂರ್ವದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.
ಅಮೆರಿಕ ಸರ್ಕಾರದ ಎನ್ಡಬ್ಲ್ಯುಎಸ್ ಪೆಸಿಫಿಕ್ ಸುನಾಮಿ ಮುನ್ನೆಚ್ಚರಿಕೆ ಕೇಂದ್ರ, "ಅಪಾಯಕಾರಿ ಸುನಾಮಿ ಅಲೆಗಳು ಕಡಲ ತೀರವನ್ನು ಅಪ್ಪಳಿಸಲಿವೆ" ಎಂದು ಎಚ್ಚರಿಕೆ ನೀಡಿದೆ.

ಫ್ಯುಜಿ, ನ್ಯೂಝಿಲೆಂಡ್ ಮತ್ತು ವನೂತು ಪ್ರದೇಶಗಳಲ್ಲಿ ಸಾಮಾನ್ಯ ತೆರೆ ಮಟ್ಟಕ್ಕಿಂತ 0.3 ಮೀಟರ್ನಿಂದ ಒಂದು ಮೀಟರ್ ಅಧಿಕ ಎತ್ತರದ ಅಲೆಗಳು ಅಪ್ಪಳಿಸಲಿವೆ ಎಂದು ಅಂದಾಜಿಸಿದೆ. ದ್ವೀಪರಾಷ್ಟ್ರ ಫ್ಯುಜಿಯ ಭೂಕಂಪ ಮಾಪನ ಇಲಾಖೆಯ ಟ್ವೀಟ್ ಪ್ರಕಾರ, ದೇಶಕ್ಕೆ 0.3 ಮೀಟರ್ಗಳ ಸುನಾಮಿ ಅಲೆಗಳು ಅಪ್ಪಳಿಸಿವೆ.
ಸುನಾಮಿ ಸೃಷ್ಟಿಯಾಗಿರುವುದನ್ನು ಆಸ್ಟ್ರೇಲಿಯನ್ ಬ್ಯೂರೊ ಆಫ್ ಮೆಟ್ರಾಲಜಿ ದೃಢಪಡಿಸಿದೆ. ಆಸ್ಟ್ರೇಲಿಯಾದಿಂದ 550 ಕಿಲೋಮೀಟರ್ ಪೂರ್ವಕ್ಕೆ ಇರುವ ಲಾರ್ಡ್ ಹೋವ್ ದ್ವೀಪದ ಮೇಲೆ ಸುನಾಮಿ ಅಪ್ಪಳಿಸಲಿದೆ ಎಂದು ಎಚ್ಚರಿಕೆ ನೀಡಿದೆ. ನ್ಯೂಝಿಲೆಂಡ್ನ ರಾಷ್ಟ್ರೀಯ ತುರ್ತು ನಿರ್ವಹಣೆ ಏಜೆನ್ಸಿ ಕೂಡಾ, ಕಡಲ ತೀರದ ಜನ ಸುರಕ್ಷಿತ ತಾಣಗಳಿಗೆ ಹೋಗುವಂತೆ ಸಲಹೆ ಮಾಡಿದೆ.
7.7-magnitude earthquake struck in the South Pacific on Thursday, generating a small tsunami that caused no damage to island nations in the region before authorities gave the all clear.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm