ಬ್ರೇಕಿಂಗ್ ನ್ಯೂಸ್
12-02-21 10:49 am Headline Karnataka News Network ದೇಶ - ವಿದೇಶ
ಮಂಜೇಶ್ವರ, ಫೆ.12 : ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಠೇವಣಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಂಜೇಶ್ವರ ಶಾಸಕ ಎಂ.ಸಿ. ಕಮರುದ್ದೀನ್ 93 ದಿನಗಳ ಜೈಲು ವಾಸದ ಬಳಿಕ ಕಡೆಗೂ ಬಿಡುಗಡೆಯಾಗಿದ್ದಾರೆ.
ಪ್ರಕರಣ ಸಂಬಂಧ ಕಮರುದ್ದೀನ್ ವಿರುದ್ಧ 148 ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ 142 ಪ್ರಕರಣಗಳಲ್ಲಿ ಈಗಾಗಲೇ ಜಾಮೀನು ಮಂಜೂರು ಆಗಿತ್ತು. ಉಳಿದಂತೆ ಆರು ಪ್ರಕರಣಗಳಿಗೆ ಸಂಬಂಧಿಸಿ ಹೊಸದುರ್ಗ ನ್ಯಾಯಾಲಯ ಜಾಮೀನು ನೀಡಿರಲಿಲ್ಲ.
ಆದರೆ, ಬುಧವಾರ ಬಾಕಿ ಇದ್ದ ಆರು ಪ್ರಕರಣಗಳಲ್ಲಿಯೂ ಜಾಮೀನು ಮಂಜೂರು ಆಗಿರುವ ಹಿನ್ನೆಲೆಯಲ್ಲಿ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿದ್ದ ಕಮರುದ್ದೀನ್ ಬಿಡುಗಡೆಗೊಂಡಿದ್ದಾರೆ.
ಮತ್ತೊಂದು ಐಎಂಎ ಜುವೆಲ್ಲರಿ ಮಾದರಿ ವಂಚನೆ ಬಯಲು ; ಮಂಜೇಶ್ವರ ಶಾಸಕ ಕಮರುದ್ದೀನ್ ಭಾರೀ ಗೋಲ್ಮಾಲ್ !!
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am