ಬ್ರೇಕಿಂಗ್ ನ್ಯೂಸ್
12-02-21 01:09 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.12: ಕ್ರಿಸ್ತಿಯನ್ ಅಥವಾ ಮುಸ್ಲಿಂ ಆಗಿ ಮತಾಂತರಗೊಂಡಿರುವ ದಲಿತರಿಗೆ ಮೀಸಲಾತಿ ಸೌಲಭ್ಯ ಇರುವುದಿಲ್ಲ. ಅಂಥವರು ಮೀಸಲಾತಿ ಕೋಟಾದಲ್ಲಿ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹ ರಾವ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಂವಿಧಾನದ ಮೀಸಲಾತಿ ಕೋಟಾ ಮತಾಂತರಗೊಂಡವರಿಗೆ ದಕ್ಕುವುದಿಲ್ಲ. ಹಾಗಿದ್ದರೂ, ಹಿಂದು, ಜೈನ್, ಬೌದ್ಧ ಧರ್ಮ ಅನುಸರಿಸುತ್ತಿದ್ದು ದಲಿತ ಕೋಟಾದಲ್ಲಿದ್ದರೆ ಅವರಿಗೆ ಮೀಸಲಾತಿ ಸೌಲಭ್ಯಗಳು ಇರುತ್ತವೆ. ಜೊತೆಗೆ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಅವಕಾಶವೂ ಇರುತ್ತದೆ ಎಂದು ಹೇಳಿದರು.
ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಮೀಸಲು ವಿಭಾಗದ ಬಗ್ಗೆ ಸ್ಪಷ್ಟ ಉಲ್ಲೇಖ ಇದೆ. ಯಾವುದೇ ವ್ಯಕ್ತಿ ಹಿಂದು, ಜೈನ್, ಬೌದ್ಧ ಧರ್ಮ ಹೊರತುಪಡಿಸಿ ಇತರೇ ಧರ್ಮಗಳಿಗೆ ಮತಾಂತರಗೊಂಡರೆ ಆತನಿಗೆ ಮೀಸಲು ಸೌಲಭ್ಯ ನೀಡಲಾಗದು ಎಂದಿರುವುದಾಗಿ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸಚಿವರ ಈ ಉತ್ತರದಿಂದಾಗಿ ಕ್ರಿಸ್ತಿಯನ್ ಮತ್ತು ಮುಸ್ಲಿಂ ಆಗಿ ಮತಾಂತರಗೊಂಡ ದಲಿತರಿಗೆ ಎಸ್ಸಿ ಮೀಸಲಾತಿಯ ಸೌಲಭ್ಯ ಇರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದಂತಾಗಿದೆ. ]
Dalit converts to Islam or Christianity will not be eligible for contesting parliamentary or assembly elections from constituencies reserved for Scheduled Castes (SC), and cannot claim other reservation benefits, law minister Ravi Shankar Prasad said in response to a question in Rajya Sabha on Thursday.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm