ಬ್ರೇಕಿಂಗ್ ನ್ಯೂಸ್
12-02-21 01:09 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.12: ಕ್ರಿಸ್ತಿಯನ್ ಅಥವಾ ಮುಸ್ಲಿಂ ಆಗಿ ಮತಾಂತರಗೊಂಡಿರುವ ದಲಿತರಿಗೆ ಮೀಸಲಾತಿ ಸೌಲಭ್ಯ ಇರುವುದಿಲ್ಲ. ಅಂಥವರು ಮೀಸಲಾತಿ ಕೋಟಾದಲ್ಲಿ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹ ರಾವ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಂವಿಧಾನದ ಮೀಸಲಾತಿ ಕೋಟಾ ಮತಾಂತರಗೊಂಡವರಿಗೆ ದಕ್ಕುವುದಿಲ್ಲ. ಹಾಗಿದ್ದರೂ, ಹಿಂದು, ಜೈನ್, ಬೌದ್ಧ ಧರ್ಮ ಅನುಸರಿಸುತ್ತಿದ್ದು ದಲಿತ ಕೋಟಾದಲ್ಲಿದ್ದರೆ ಅವರಿಗೆ ಮೀಸಲಾತಿ ಸೌಲಭ್ಯಗಳು ಇರುತ್ತವೆ. ಜೊತೆಗೆ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಅವಕಾಶವೂ ಇರುತ್ತದೆ ಎಂದು ಹೇಳಿದರು.
ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಮೀಸಲು ವಿಭಾಗದ ಬಗ್ಗೆ ಸ್ಪಷ್ಟ ಉಲ್ಲೇಖ ಇದೆ. ಯಾವುದೇ ವ್ಯಕ್ತಿ ಹಿಂದು, ಜೈನ್, ಬೌದ್ಧ ಧರ್ಮ ಹೊರತುಪಡಿಸಿ ಇತರೇ ಧರ್ಮಗಳಿಗೆ ಮತಾಂತರಗೊಂಡರೆ ಆತನಿಗೆ ಮೀಸಲು ಸೌಲಭ್ಯ ನೀಡಲಾಗದು ಎಂದಿರುವುದಾಗಿ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸಚಿವರ ಈ ಉತ್ತರದಿಂದಾಗಿ ಕ್ರಿಸ್ತಿಯನ್ ಮತ್ತು ಮುಸ್ಲಿಂ ಆಗಿ ಮತಾಂತರಗೊಂಡ ದಲಿತರಿಗೆ ಎಸ್ಸಿ ಮೀಸಲಾತಿಯ ಸೌಲಭ್ಯ ಇರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದಂತಾಗಿದೆ. ]
Dalit converts to Islam or Christianity will not be eligible for contesting parliamentary or assembly elections from constituencies reserved for Scheduled Castes (SC), and cannot claim other reservation benefits, law minister Ravi Shankar Prasad said in response to a question in Rajya Sabha on Thursday.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm