ಬ್ರೇಕಿಂಗ್ ನ್ಯೂಸ್
12-02-21 01:09 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.12: ಕ್ರಿಸ್ತಿಯನ್ ಅಥವಾ ಮುಸ್ಲಿಂ ಆಗಿ ಮತಾಂತರಗೊಂಡಿರುವ ದಲಿತರಿಗೆ ಮೀಸಲಾತಿ ಸೌಲಭ್ಯ ಇರುವುದಿಲ್ಲ. ಅಂಥವರು ಮೀಸಲಾತಿ ಕೋಟಾದಲ್ಲಿ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹ ರಾವ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಂವಿಧಾನದ ಮೀಸಲಾತಿ ಕೋಟಾ ಮತಾಂತರಗೊಂಡವರಿಗೆ ದಕ್ಕುವುದಿಲ್ಲ. ಹಾಗಿದ್ದರೂ, ಹಿಂದು, ಜೈನ್, ಬೌದ್ಧ ಧರ್ಮ ಅನುಸರಿಸುತ್ತಿದ್ದು ದಲಿತ ಕೋಟಾದಲ್ಲಿದ್ದರೆ ಅವರಿಗೆ ಮೀಸಲಾತಿ ಸೌಲಭ್ಯಗಳು ಇರುತ್ತವೆ. ಜೊತೆಗೆ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಅವಕಾಶವೂ ಇರುತ್ತದೆ ಎಂದು ಹೇಳಿದರು.
ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಮೀಸಲು ವಿಭಾಗದ ಬಗ್ಗೆ ಸ್ಪಷ್ಟ ಉಲ್ಲೇಖ ಇದೆ. ಯಾವುದೇ ವ್ಯಕ್ತಿ ಹಿಂದು, ಜೈನ್, ಬೌದ್ಧ ಧರ್ಮ ಹೊರತುಪಡಿಸಿ ಇತರೇ ಧರ್ಮಗಳಿಗೆ ಮತಾಂತರಗೊಂಡರೆ ಆತನಿಗೆ ಮೀಸಲು ಸೌಲಭ್ಯ ನೀಡಲಾಗದು ಎಂದಿರುವುದಾಗಿ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸಚಿವರ ಈ ಉತ್ತರದಿಂದಾಗಿ ಕ್ರಿಸ್ತಿಯನ್ ಮತ್ತು ಮುಸ್ಲಿಂ ಆಗಿ ಮತಾಂತರಗೊಂಡ ದಲಿತರಿಗೆ ಎಸ್ಸಿ ಮೀಸಲಾತಿಯ ಸೌಲಭ್ಯ ಇರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದಂತಾಗಿದೆ. ]
Dalit converts to Islam or Christianity will not be eligible for contesting parliamentary or assembly elections from constituencies reserved for Scheduled Castes (SC), and cannot claim other reservation benefits, law minister Ravi Shankar Prasad said in response to a question in Rajya Sabha on Thursday.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm