ಬ್ರೇಕಿಂಗ್ ನ್ಯೂಸ್
16-08-20 02:27 pm Headline Karnataka News Network ದೇಶ - ವಿದೇಶ
ಕಾಸರಗೋಡು, ಆಗಸ್ಟ್ 16: ಓಣಂ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ ಸೆಪ್ಟೆಂಬರ್ 6ರ ತನಕ ಕರ್ನಾಟಕಕ್ಕೆ ಬಸ್ ಸಂಚಾರ ನಡೆಸುವುದಾಗಿ ಕೇರಳ ಸಾರಿಗೆ ಇಲಾಖೆ ಘೋಷಣೆ ಮಾಡಿದೆ. ಕೋವಿಡ್ ಲಾಕ್ ಡೌನ್ ಬಳಿಕ ಅಂತರರಾಜ್ಯ ಬಸ್ ಸಂಚಾರ ಸ್ಥಗಿತವಾಗಿದೆ.
ಕೇರಳದ ಸಾರಿಗೆ ಸಚಿವ ಎ. ಕೆ. ಸಸೀಂದ್ರನ್ ಈ ಕುರಿತು ಹೇಳಿಕೆ ನೀಡಿದ್ದಾರೆ. "ಈ ಬಸ್ಗಳಲ್ಲಿ ಸಂಚಾರ ನಡೆಸುವ ಜನರು ಕಡ್ಡಾಯವಾಗಿ ಕೇರಳ ರಾಜ್ಯದ ಜಾಗೃತ್ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಸಿಕೊಂಡು ಪ್ರಯಾಣಿಕ ಪಾಸು ಪಡೆಯಬೇಕು" ಎಂದು ಸಚಿವರು ಹೇಳಿದ್ದಾರೆ. "ಆಗಸ್ಟ್ 15ರಿಂದಲೇ ಈ ಬಸ್ಗಳಿಗೆ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ. ಕೇರಳ ರಾಜ್ಯದ ಕೆಎಸ್ಆರ್ಟಿಸಿ ವೆಬ್ಸೈಟ್ಗೆ ಭೇಟಿ ನೀಡಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಈ ವಿಶೇಷ ಸೇವೆಗೆ ಶೇ 10ರಷ್ಟು ಹೆಚ್ಚು ದರವಿದೆ" ಎಂದು ಸಚಿವರು ತಿಳಿಸಿದ್ದಾರೆ.
ತಮಿಳುನಾಡು ಮತ್ತು ಕರ್ನಾಟಕದಿಂದ ಬಸ್ ಸಂಚಾರ ನಡೆಸಲಾಗುತ್ತದೆ. ಕೋವಿಡ್ ಮಾರ್ಗಸೂಚಿ ಅನ್ವಯ ಬಸ್ಗಳು ಸಂಚಾರ ನಡೆಸಲಿವೆ. ಒಂದು ವೇಳೆ ಯಾರಾದರೂ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದರೆ ಟಿಕೆಟ್ ರದ್ದು ಮಾಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಂದು ವೇಳೆ ಬುಕ್ ಮಾಡಿರುವ ಬಸ್ಗಳ ಸಂಚಾರ ಯಾವುದಾದರೂ ಕಾರಣಕ್ಕೆ ರದ್ದಾದರೆ ಸಂಪೂರ್ಣ ಹಣವನ್ನು ವಾಪಸ್ ಮಾಡಲಾಗುತ್ತದೆ ಎಂದೂ ತಿಳಿಸಲಾಗಿದೆ. ಜೊತೆಗೆ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಆರೋಗ್ಯ ಸೇತು ಅಪ್ಲಿಕೇಶನ್ ಹೊಂದಿರಬೇಕಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am