ಬ್ರೇಕಿಂಗ್ ನ್ಯೂಸ್
16-08-20 02:27 pm Headline Karnataka News Network ದೇಶ - ವಿದೇಶ
ಕಾಸರಗೋಡು, ಆಗಸ್ಟ್ 16: ಓಣಂ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ ಸೆಪ್ಟೆಂಬರ್ 6ರ ತನಕ ಕರ್ನಾಟಕಕ್ಕೆ ಬಸ್ ಸಂಚಾರ ನಡೆಸುವುದಾಗಿ ಕೇರಳ ಸಾರಿಗೆ ಇಲಾಖೆ ಘೋಷಣೆ ಮಾಡಿದೆ. ಕೋವಿಡ್ ಲಾಕ್ ಡೌನ್ ಬಳಿಕ ಅಂತರರಾಜ್ಯ ಬಸ್ ಸಂಚಾರ ಸ್ಥಗಿತವಾಗಿದೆ.
ಕೇರಳದ ಸಾರಿಗೆ ಸಚಿವ ಎ. ಕೆ. ಸಸೀಂದ್ರನ್ ಈ ಕುರಿತು ಹೇಳಿಕೆ ನೀಡಿದ್ದಾರೆ. "ಈ ಬಸ್ಗಳಲ್ಲಿ ಸಂಚಾರ ನಡೆಸುವ ಜನರು ಕಡ್ಡಾಯವಾಗಿ ಕೇರಳ ರಾಜ್ಯದ ಜಾಗೃತ್ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಸಿಕೊಂಡು ಪ್ರಯಾಣಿಕ ಪಾಸು ಪಡೆಯಬೇಕು" ಎಂದು ಸಚಿವರು ಹೇಳಿದ್ದಾರೆ. "ಆಗಸ್ಟ್ 15ರಿಂದಲೇ ಈ ಬಸ್ಗಳಿಗೆ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ. ಕೇರಳ ರಾಜ್ಯದ ಕೆಎಸ್ಆರ್ಟಿಸಿ ವೆಬ್ಸೈಟ್ಗೆ ಭೇಟಿ ನೀಡಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಈ ವಿಶೇಷ ಸೇವೆಗೆ ಶೇ 10ರಷ್ಟು ಹೆಚ್ಚು ದರವಿದೆ" ಎಂದು ಸಚಿವರು ತಿಳಿಸಿದ್ದಾರೆ.
ತಮಿಳುನಾಡು ಮತ್ತು ಕರ್ನಾಟಕದಿಂದ ಬಸ್ ಸಂಚಾರ ನಡೆಸಲಾಗುತ್ತದೆ. ಕೋವಿಡ್ ಮಾರ್ಗಸೂಚಿ ಅನ್ವಯ ಬಸ್ಗಳು ಸಂಚಾರ ನಡೆಸಲಿವೆ. ಒಂದು ವೇಳೆ ಯಾರಾದರೂ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದರೆ ಟಿಕೆಟ್ ರದ್ದು ಮಾಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಂದು ವೇಳೆ ಬುಕ್ ಮಾಡಿರುವ ಬಸ್ಗಳ ಸಂಚಾರ ಯಾವುದಾದರೂ ಕಾರಣಕ್ಕೆ ರದ್ದಾದರೆ ಸಂಪೂರ್ಣ ಹಣವನ್ನು ವಾಪಸ್ ಮಾಡಲಾಗುತ್ತದೆ ಎಂದೂ ತಿಳಿಸಲಾಗಿದೆ. ಜೊತೆಗೆ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಆರೋಗ್ಯ ಸೇತು ಅಪ್ಲಿಕೇಶನ್ ಹೊಂದಿರಬೇಕಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm