ಬ್ರೇಕಿಂಗ್ ನ್ಯೂಸ್
12-02-21 07:35 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆಬ್ರವರಿ.12: ತಮಿಳುನಾಡು ವೆಂಬಕೊಟ್ಟಯ್ ನ ಕೊಟ್ಟೈಪಟ್ಟಿ ಸಮೀಪದ ಅಚಂಕುಲಂ ಗ್ರಾಮದ ಪಟಾಕಿ ತಯಾರಿಕೆ ಘಟಕದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಹೆಚ್ಚು ಮಂದಿ ಮೃತಪಟ್ಟಿದ್ದು, 22 ಕಾರ್ಮಿಕರು ಗಾಯಗೊಂಡಿದ್ದಾರೆ.
ಪಟಾಕಿ ತಯಾರಿಕೆ ಘಟಕ ದುರಂತದಲ್ಲಿ ಮೃತಪಟ್ಟ 11 ಕಾರ್ಮಿಕರ ಪೈಕಿ 9 ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನಿಬ್ಬರು ಕಾರ್ಮಿಕರು ಸತ್ತೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಂಪೂರ್ಣವಾಗಿ ಸುಟ್ಟಿರುವ ಮೃತದೇಹಗಳ ಗುರುತು ಪತ್ತೆ ಮಾಡುವುದೇ ದೊಡ್ಡ ಸವಾಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
5 ಅಗ್ನಿಶಾಮಕ ದಳ ವಾಹನಗಳು ಪಟಾಕಿ ಕಾರ್ಖಾನೆ ಇರುವ ವಿರುಧುನಗರ್, ವೆಂಬಕೊಟ್ಟಯ್ ಮತ್ತು ಸತ್ತೂರ್ ಪ್ರದೇಶಗಳಿಗೆ ಧಾವಿಸಿದ್ದು, 30ಕ್ಕೂ ಹೆಚ್ಚು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ 50 ಸಿಬ್ಬಂದಿ:
ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಪಟಾಕಿ ತಯಾರಿಕೆ ಘಟಕದಲ್ಲಿ 50ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದರು ಎಂದು ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ಗಣೇಶನ್ ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿ ಕಣ್ಣನ್ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡಕ್ಕೆ ನಿರ್ದಿಷ್ಟ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
Eleven people died and 22 were seriously injured in an explosion at a firecracker unit in Achankulam village near Kottaipatti of Vembakottai on Friday afternoon.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm