ಬ್ರೇಕಿಂಗ್ ನ್ಯೂಸ್
12-02-21 07:35 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆಬ್ರವರಿ.12: ತಮಿಳುನಾಡು ವೆಂಬಕೊಟ್ಟಯ್ ನ ಕೊಟ್ಟೈಪಟ್ಟಿ ಸಮೀಪದ ಅಚಂಕುಲಂ ಗ್ರಾಮದ ಪಟಾಕಿ ತಯಾರಿಕೆ ಘಟಕದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಹೆಚ್ಚು ಮಂದಿ ಮೃತಪಟ್ಟಿದ್ದು, 22 ಕಾರ್ಮಿಕರು ಗಾಯಗೊಂಡಿದ್ದಾರೆ.
ಪಟಾಕಿ ತಯಾರಿಕೆ ಘಟಕ ದುರಂತದಲ್ಲಿ ಮೃತಪಟ್ಟ 11 ಕಾರ್ಮಿಕರ ಪೈಕಿ 9 ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನಿಬ್ಬರು ಕಾರ್ಮಿಕರು ಸತ್ತೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಂಪೂರ್ಣವಾಗಿ ಸುಟ್ಟಿರುವ ಮೃತದೇಹಗಳ ಗುರುತು ಪತ್ತೆ ಮಾಡುವುದೇ ದೊಡ್ಡ ಸವಾಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
5 ಅಗ್ನಿಶಾಮಕ ದಳ ವಾಹನಗಳು ಪಟಾಕಿ ಕಾರ್ಖಾನೆ ಇರುವ ವಿರುಧುನಗರ್, ವೆಂಬಕೊಟ್ಟಯ್ ಮತ್ತು ಸತ್ತೂರ್ ಪ್ರದೇಶಗಳಿಗೆ ಧಾವಿಸಿದ್ದು, 30ಕ್ಕೂ ಹೆಚ್ಚು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ 50 ಸಿಬ್ಬಂದಿ:
ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಪಟಾಕಿ ತಯಾರಿಕೆ ಘಟಕದಲ್ಲಿ 50ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದರು ಎಂದು ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ಗಣೇಶನ್ ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿ ಕಣ್ಣನ್ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡಕ್ಕೆ ನಿರ್ದಿಷ್ಟ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
Eleven people died and 22 were seriously injured in an explosion at a firecracker unit in Achankulam village near Kottaipatti of Vembakottai on Friday afternoon.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm