ಬ್ರೇಕಿಂಗ್ ನ್ಯೂಸ್
12-02-21 07:35 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆಬ್ರವರಿ.12: ತಮಿಳುನಾಡು ವೆಂಬಕೊಟ್ಟಯ್ ನ ಕೊಟ್ಟೈಪಟ್ಟಿ ಸಮೀಪದ ಅಚಂಕುಲಂ ಗ್ರಾಮದ ಪಟಾಕಿ ತಯಾರಿಕೆ ಘಟಕದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ಹೆಚ್ಚು ಮಂದಿ ಮೃತಪಟ್ಟಿದ್ದು, 22 ಕಾರ್ಮಿಕರು ಗಾಯಗೊಂಡಿದ್ದಾರೆ.
ಪಟಾಕಿ ತಯಾರಿಕೆ ಘಟಕ ದುರಂತದಲ್ಲಿ ಮೃತಪಟ್ಟ 11 ಕಾರ್ಮಿಕರ ಪೈಕಿ 9 ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನಿಬ್ಬರು ಕಾರ್ಮಿಕರು ಸತ್ತೂರ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಂಪೂರ್ಣವಾಗಿ ಸುಟ್ಟಿರುವ ಮೃತದೇಹಗಳ ಗುರುತು ಪತ್ತೆ ಮಾಡುವುದೇ ದೊಡ್ಡ ಸವಾಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
5 ಅಗ್ನಿಶಾಮಕ ದಳ ವಾಹನಗಳು ಪಟಾಕಿ ಕಾರ್ಖಾನೆ ಇರುವ ವಿರುಧುನಗರ್, ವೆಂಬಕೊಟ್ಟಯ್ ಮತ್ತು ಸತ್ತೂರ್ ಪ್ರದೇಶಗಳಿಗೆ ಧಾವಿಸಿದ್ದು, 30ಕ್ಕೂ ಹೆಚ್ಚು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಪಟಾಕಿ ಕಾರ್ಖಾನೆಯಲ್ಲಿ 50 ಸಿಬ್ಬಂದಿ:
ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಪಟಾಕಿ ತಯಾರಿಕೆ ಘಟಕದಲ್ಲಿ 50ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದರು ಎಂದು ಜಿಲ್ಲಾ ಅಗ್ನಿಶಾಮಕ ದಳ ಅಧಿಕಾರಿ ಗಣೇಶನ್ ಮಾಹಿತಿ ನೀಡಿದ್ದಾರೆ. ಜಿಲ್ಲಾಧಿಕಾರಿ ಕಣ್ಣನ್ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡಕ್ಕೆ ನಿರ್ದಿಷ್ಟ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
Eleven people died and 22 were seriously injured in an explosion at a firecracker unit in Achankulam village near Kottaipatti of Vembakottai on Friday afternoon.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm