ಬ್ರೇಕಿಂಗ್ ನ್ಯೂಸ್
13-02-21 10:51 am Headline Karnataka News Network ದೇಶ - ವಿದೇಶ
ಚಂಡೀಗಢ,ಫೆಬ್ರವರಿ 13: ಹರ್ಯಾಣದ ಕಾಲೇಜೊಂದರ ಜಿಮ್ನಾಸ್ಟಿಕ್ ಹಾಲ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದಾರೆ.
ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದಾರೆ. ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ತನಿಖೆಗೆ ತಂಡಗಳನ್ನು ರಚಿಸಿದ್ದೇವೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾರು ಗುಂಡು ಹಾರಿಸಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳಲ್ಲಿ ಮೂರು ವರ್ಷದ ಮಗು ಸಹ ಸೇರಿದೆ ಎಂದು ರೋಹ್ಟಕ್ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಶರ್ಮಾ ಹೇಳಿದ್ದಾರೆ.

ಘಟನೆಯಲ್ಲಿ ಮೂರು ವರ್ಷದ ಮಗುವಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ, ಯಾವ ದ್ವೇಷಕ್ಕಾಗಿ ಗುಂಡಿನ ದಾಳಿ ನಡೆದಿದೆ, ದಾಳಿ ನಡೆಸಿದ್ದು ವಿದ್ಯಾರ್ಥಿಗಳೇ ಅಥವಾ ಬೇರೆಯವರೇ ಮೃತಪಟ್ಟಿದ್ದು, ಪ್ರಾಧ್ಯಾಪಕರೇ ಅಥವಾ ವಿದ್ಯಾರ್ಥಿಗಳೇ ಎನ್ನುವುದು ತಿಳಿದುಬರಬೇಕಿದೆ.,ಯಾವ ಕಾರಣಕ್ಕೆ ಗುಂಡಿನ ದಾಳಿ ನಡೆದಿದೆ ಎಂಬುದು ಕೂಡ ಸ್ಪಷ್ಟವಾಗಿಲ್ಲ.
Three people were killed and a few others injured after some armed men opened fire on the family members of a wrestling coach in Haryana’s Rohtak on Friday evening.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm