ಬ್ರೇಕಿಂಗ್ ನ್ಯೂಸ್
15-02-21 11:30 am Headline Karnataka News Network ದೇಶ - ವಿದೇಶ
ಪಾಲಕ್ಕಾಡ್, ಫೆ.15: ಜಿಲ್ಲೆಯ ಕುಣಿಶ್ಶೇರಿ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಕುದಿರೆಪ್ಪಾರ ನಿವಾಸಿ ಜಸೀರ್ ಎಂಬವರ 3, 7 ಮತ್ತು 12 ವರ್ಷದ ಮಕ್ಕಳು ಮೃತಪಟ್ಟವರಾಗಿದ್ದು, ಶನಿವಾರ ಆಟವಾಡುವ ವೇಳೆ ಕಾಲು ಜಾರಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕುಣಿಶ್ಶೇರಿಯ ಕುದಿರೆಪ್ಪಾರ ಎಂಬಲ್ಲಿ ತೋಟದ ಮಧ್ಯೆ ಇರುವ ಕೊಳದಲ್ಲಿ ಘಟನೆ ಸಂಭವಿಸಿದೆ. ಮಾವಿನ ಹಣ್ಣು ತೊಳೆಯಲು 7 ವರ್ಷ ಪ್ರಾಯದ ರಿಂಶಾದ್ ಕೊಳಕ್ಕೆ ಇಳಿದಾಗ ಕಾಲು ಜಾರಿ ಬಿದ್ದಿದ್ದು, ಇದನ್ನು ನೋಡಿದ 3 ವರ್ಷ ಪ್ರಾಯದ ರಿಫಾಝ್ ಕೂಡಾ ಕೊಳಕ್ಕೆ ಇಳಿದಿದ್ದಾರೆ. ಇಬ್ಬರನ್ನೂ ರಕ್ಷಿಸಲು 12ರ ಹರೆಯದ ಜಿಂಶಾದ್ ಕೊಳಕ್ಕೆ ಹಾರಿದ್ದು, ಮೂವರೂ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಇವರೊಂದಿಗೆ ಆಟವಾಡುತ್ತಿದ್ದ 8 ವರ್ಷದ ಶೃತಿ ಎಂಬ ಬಾಲಕಿ ಈ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾಳೆ.
ಜಸೀರ್- ರಮ್ಲಾ ದಂಪತಿಗೆ ಇದ್ದ ಈ ಮೂವರು ಮಕ್ಕಳೂ ಮೃತಪಟ್ಟಿದ್ದು, ಮೃತರನ್ನು ಆಲತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನಂತರ ಮೃತದೇಹಗಳನ್ನು ಆಲತ್ತೂರಿನ ತಾಲೂಕು ಆಸ್ಪತ್ರೆಗೆ ಸಾಗಿಸಲಾಯಿತು. ಕೃಷಿ ಸಚಿವ ವಿ.ಎಸ್ ಸುನೀಲ್ ಕುಮಾರ್, ಆಲತ್ತೂರು ಶಾಸಕ ಕೆ.ಡಿ ಪ್ರಸನ್ನನ್ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
In a tragic incident, three children drowned in a pond barely 100m away from their house at Kuthirapara, Kunissery near Alathur on Sunday.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm