ಬ್ರೇಕಿಂಗ್ ನ್ಯೂಸ್
15-02-21 11:30 am Headline Karnataka News Network ದೇಶ - ವಿದೇಶ
ಪಾಲಕ್ಕಾಡ್, ಫೆ.15: ಜಿಲ್ಲೆಯ ಕುಣಿಶ್ಶೇರಿ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಕುದಿರೆಪ್ಪಾರ ನಿವಾಸಿ ಜಸೀರ್ ಎಂಬವರ 3, 7 ಮತ್ತು 12 ವರ್ಷದ ಮಕ್ಕಳು ಮೃತಪಟ್ಟವರಾಗಿದ್ದು, ಶನಿವಾರ ಆಟವಾಡುವ ವೇಳೆ ಕಾಲು ಜಾರಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕುಣಿಶ್ಶೇರಿಯ ಕುದಿರೆಪ್ಪಾರ ಎಂಬಲ್ಲಿ ತೋಟದ ಮಧ್ಯೆ ಇರುವ ಕೊಳದಲ್ಲಿ ಘಟನೆ ಸಂಭವಿಸಿದೆ. ಮಾವಿನ ಹಣ್ಣು ತೊಳೆಯಲು 7 ವರ್ಷ ಪ್ರಾಯದ ರಿಂಶಾದ್ ಕೊಳಕ್ಕೆ ಇಳಿದಾಗ ಕಾಲು ಜಾರಿ ಬಿದ್ದಿದ್ದು, ಇದನ್ನು ನೋಡಿದ 3 ವರ್ಷ ಪ್ರಾಯದ ರಿಫಾಝ್ ಕೂಡಾ ಕೊಳಕ್ಕೆ ಇಳಿದಿದ್ದಾರೆ. ಇಬ್ಬರನ್ನೂ ರಕ್ಷಿಸಲು 12ರ ಹರೆಯದ ಜಿಂಶಾದ್ ಕೊಳಕ್ಕೆ ಹಾರಿದ್ದು, ಮೂವರೂ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಇವರೊಂದಿಗೆ ಆಟವಾಡುತ್ತಿದ್ದ 8 ವರ್ಷದ ಶೃತಿ ಎಂಬ ಬಾಲಕಿ ಈ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾಳೆ.

ಜಸೀರ್- ರಮ್ಲಾ ದಂಪತಿಗೆ ಇದ್ದ ಈ ಮೂವರು ಮಕ್ಕಳೂ ಮೃತಪಟ್ಟಿದ್ದು, ಮೃತರನ್ನು ಆಲತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನಂತರ ಮೃತದೇಹಗಳನ್ನು ಆಲತ್ತೂರಿನ ತಾಲೂಕು ಆಸ್ಪತ್ರೆಗೆ ಸಾಗಿಸಲಾಯಿತು. ಕೃಷಿ ಸಚಿವ ವಿ.ಎಸ್ ಸುನೀಲ್ ಕುಮಾರ್, ಆಲತ್ತೂರು ಶಾಸಕ ಕೆ.ಡಿ ಪ್ರಸನ್ನನ್ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
In a tragic incident, three children drowned in a pond barely 100m away from their house at Kuthirapara, Kunissery near Alathur on Sunday.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm