ಬ್ರೇಕಿಂಗ್ ನ್ಯೂಸ್
16-02-21 11:43 am Headline Karnataka News Network ದೇಶ - ವಿದೇಶ
ಮುಂಬೈ,ಫೆ.16 : ರಾಯಗಢ ಜಿಲ್ಲೆಯ ಖೊಪೋಲಿ ಸಮೀಪದ ಪುಣೆ-ಮುಂಬೈ ಎಕ್ಸ್ ಪ್ರಸ್ ವೇ ನಲ್ಲಿ ಮಂಗಳವಾರ ಬೆಳಗ್ಗಿನಜಾವ ಕಂಟೈನರ್ ಟ್ರಕ್ ವೊಂದು ಹಲವು ವಾಹನಗಳಿಗೆ ಢಿಕ್ಕಿಯಾದ ಪರಿಣಾಮ ನವಿ ಮುಂಬೈನ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಇನ್ನೂ ಐವರು ಗಂಭೀರ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲಾ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ 1ರ ಸುಮಾರಿಗೆ ಮುಂಬೈನತ್ತ ತೆರಳುತ್ತಿದ್ದ ಕಂಟೈನರ್ ಟ್ರಕ್ ಕನಿಷ್ಠ ಎರಡು ಕಾರುಗಳು ಹಾಗೂ ಎರಡು ಟ್ರಕ್ ಗಳಿಗೆ ಢಿಕ್ಕಿಯಾಗಿದೆ. ಎಲ್ಲ ವಾಹನಗಳಿಗೆ ಬಹಳಷ್ಟು ಹಾನಿಯಾಗಿದೆ.
ಗಾಯಗೊಂಡವರನ್ನು ಖೊಪೊಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟವರನ್ನು ಡಾ.ವೈಭವ್ ವಸಂತ್(40 ವರ್ಷ) ವೈಭವ್ ತಾಯಿ ಉಷಾವಸಂತ್(63), ಪತ್ನಿ ವೈಶಾಲಿ(38) ಹಾಗೂ ಪುತ್ರಿ ಶ್ರೇಯಾ(5) ಹಾಗೂ ಮುಂಬೈ ಗೋರೆಗಾಂವ್ ನಿವಾಸಿ ಮಂಜು ಪ್ರಕಾಶ್(58)ಎಂದು ಗುರುತಿಸಲಾಗಿದೆ. ಡಾ. ವೈಭವ್ ಅವರ ಪುತ್ರ ಅರ್ನವ್ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾನೆ.
At least five people killed and five others were injured in a massive collision between multiple vehicles on Mumbai - Pune Expressway near Khopoli in the Raigarh district of Maharashtra on Monday night.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm