ಬ್ರೇಕಿಂಗ್ ನ್ಯೂಸ್
16-02-21 11:43 am Headline Karnataka News Network ದೇಶ - ವಿದೇಶ
ಮುಂಬೈ,ಫೆ.16 : ರಾಯಗಢ ಜಿಲ್ಲೆಯ ಖೊಪೋಲಿ ಸಮೀಪದ ಪುಣೆ-ಮುಂಬೈ ಎಕ್ಸ್ ಪ್ರಸ್ ವೇ ನಲ್ಲಿ ಮಂಗಳವಾರ ಬೆಳಗ್ಗಿನಜಾವ ಕಂಟೈನರ್ ಟ್ರಕ್ ವೊಂದು ಹಲವು ವಾಹನಗಳಿಗೆ ಢಿಕ್ಕಿಯಾದ ಪರಿಣಾಮ ನವಿ ಮುಂಬೈನ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಇನ್ನೂ ಐವರು ಗಂಭೀರ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲಾ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ 1ರ ಸುಮಾರಿಗೆ ಮುಂಬೈನತ್ತ ತೆರಳುತ್ತಿದ್ದ ಕಂಟೈನರ್ ಟ್ರಕ್ ಕನಿಷ್ಠ ಎರಡು ಕಾರುಗಳು ಹಾಗೂ ಎರಡು ಟ್ರಕ್ ಗಳಿಗೆ ಢಿಕ್ಕಿಯಾಗಿದೆ. ಎಲ್ಲ ವಾಹನಗಳಿಗೆ ಬಹಳಷ್ಟು ಹಾನಿಯಾಗಿದೆ.
ಗಾಯಗೊಂಡವರನ್ನು ಖೊಪೊಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟವರನ್ನು ಡಾ.ವೈಭವ್ ವಸಂತ್(40 ವರ್ಷ) ವೈಭವ್ ತಾಯಿ ಉಷಾವಸಂತ್(63), ಪತ್ನಿ ವೈಶಾಲಿ(38) ಹಾಗೂ ಪುತ್ರಿ ಶ್ರೇಯಾ(5) ಹಾಗೂ ಮುಂಬೈ ಗೋರೆಗಾಂವ್ ನಿವಾಸಿ ಮಂಜು ಪ್ರಕಾಶ್(58)ಎಂದು ಗುರುತಿಸಲಾಗಿದೆ. ಡಾ. ವೈಭವ್ ಅವರ ಪುತ್ರ ಅರ್ನವ್ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾನೆ.
At least five people killed and five others were injured in a massive collision between multiple vehicles on Mumbai - Pune Expressway near Khopoli in the Raigarh district of Maharashtra on Monday night.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm