ಬ್ರೇಕಿಂಗ್ ನ್ಯೂಸ್
16-02-21 11:43 am Headline Karnataka News Network ದೇಶ - ವಿದೇಶ
ಮುಂಬೈ,ಫೆ.16 : ರಾಯಗಢ ಜಿಲ್ಲೆಯ ಖೊಪೋಲಿ ಸಮೀಪದ ಪುಣೆ-ಮುಂಬೈ ಎಕ್ಸ್ ಪ್ರಸ್ ವೇ ನಲ್ಲಿ ಮಂಗಳವಾರ ಬೆಳಗ್ಗಿನಜಾವ ಕಂಟೈನರ್ ಟ್ರಕ್ ವೊಂದು ಹಲವು ವಾಹನಗಳಿಗೆ ಢಿಕ್ಕಿಯಾದ ಪರಿಣಾಮ ನವಿ ಮುಂಬೈನ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಇನ್ನೂ ಐವರು ಗಂಭೀರ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲಾ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ 1ರ ಸುಮಾರಿಗೆ ಮುಂಬೈನತ್ತ ತೆರಳುತ್ತಿದ್ದ ಕಂಟೈನರ್ ಟ್ರಕ್ ಕನಿಷ್ಠ ಎರಡು ಕಾರುಗಳು ಹಾಗೂ ಎರಡು ಟ್ರಕ್ ಗಳಿಗೆ ಢಿಕ್ಕಿಯಾಗಿದೆ. ಎಲ್ಲ ವಾಹನಗಳಿಗೆ ಬಹಳಷ್ಟು ಹಾನಿಯಾಗಿದೆ.



ಗಾಯಗೊಂಡವರನ್ನು ಖೊಪೊಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಮೃತಪಟ್ಟವರನ್ನು ಡಾ.ವೈಭವ್ ವಸಂತ್(40 ವರ್ಷ) ವೈಭವ್ ತಾಯಿ ಉಷಾವಸಂತ್(63), ಪತ್ನಿ ವೈಶಾಲಿ(38) ಹಾಗೂ ಪುತ್ರಿ ಶ್ರೇಯಾ(5) ಹಾಗೂ ಮುಂಬೈ ಗೋರೆಗಾಂವ್ ನಿವಾಸಿ ಮಂಜು ಪ್ರಕಾಶ್(58)ಎಂದು ಗುರುತಿಸಲಾಗಿದೆ. ಡಾ. ವೈಭವ್ ಅವರ ಪುತ್ರ ಅರ್ನವ್ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾನೆ.
At least five people killed and five others were injured in a massive collision between multiple vehicles on Mumbai - Pune Expressway near Khopoli in the Raigarh district of Maharashtra on Monday night.
22-08-26 03:01 pm
HK News Staffer
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm